Webdunia - Bharat's app for daily news and videos

Install App

ಚಂದ್ರಗ್ರಹಣದ ವೇಳೆ ತಪ್ಪದೇ ಪಠಿಸಬೇಕಾದ ಮಂತ್ರಗಳು

Krishnaveni K
ಶನಿವಾರ, 6 ಸೆಪ್ಟಂಬರ್ 2025 (08:27 IST)
ನಾಳೆ ಚಂದ್ರಗ್ರಹಣವಿದ್ದು, ಕೆಲವು ರಾಶಿಯವರಿಗೆ ದೋಷವಿದೆ ಎಂದು ಶಾಸ್ತ್ರಜ್ಞರು ಹೇಳುತ್ತಾರೆ. ಹಾಗಿದ್ದರೆ ದೋಷ ನಿವಾರಣೆಗೆ ಚಂದ್ರಗ್ರಹಣ ಸಂದರ್ಭದಲ್ಲಿ ಯಾವ ಸ್ತೋತ್ರ ಪಠಿಸಬೇಕು ನೋಡಿ.

ಈ ಬಾರಿ ರಾಹುಗ್ರಸ್ಥ ರಕ್ತಚಂದ್ರಗ್ರಹಣವಾಗಲಿದ್ದು ಭಾರತದಲ್ಲೂ ಗೋಚರವಾಗಲಿದೆ. ಕುಂಭ, ಮೀನ, ಕರ್ಕಟಕ, ಕನ್ಯಾ ರಾಶಿಯವರಿಗೆ ಚಂದ್ರಗ್ರಹಣದಿಂದ ದೋಷವಾಗಲಿದೆ. ಹೀಗಾಗಿ ಈ ರಾಶಿಯವರು ತಪ್ಪದೇ ದೋಷ ನಿವಾರಣೆಗೆ ಪೂಜೆ ಮಾಡಬೇಕು.

ಚಂದ್ರ ಗ್ರಹಣದ ಸಮಯದಲ್ಲಿ ಈ ಮಂತ್ರಗಳನ್ನು ಹೇಳಬಹುದು.

ಓಂ  ಏಂ ಕ್ಲೀಂ ಸೌಮಾಯ ನಾಮಾಯ ನಮಃ
ಅಥವಾ
ಓಂ ಶ್ರಾಂ ಶ್ರೀಂ ಶ್ರೌಂ ಚಂದ್ರಾಯ ನಮಃ

ಅಥವಾ
ಓಂ ಕ್ಷೀರ ಪುತ್ರಾಯ ವಿದ್ಮಹೇ ಅಮೃತ ತತ್ವಾಯ ಧೀಮಹೀ
ತನ್ನೋ ಸೋಮ ಪ್ರಚೋದಯಾತ್

ಚಂದ್ರಗ್ರಹಣದ ಸಮಯದಲ್ಲಿ ಈ ಮಂತ್ರಗಳನ್ನು ಪಠಿಸುತ್ತಾ ಕಾಲ ಕಳೆದರೆ ಗ್ರಹಣದಿಂದ ಬರುವ ದೋಷಗಳಿಗೆ ತಕ್ಕಮಟ್ಟಿಗೆ ಪರಿಹಾರ ಸಿಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಅಷ್ಟ ಲಕ್ಷ್ಮೀ ಧ್ಯಾನ ಸ್ತೋತ್ರವನ್ನು ಇಂದು ಸಂಜೆ ತಪ್ಪದೇ ಓದಿ

ಮುಂದಿನ ಸುದ್ದಿ
Show comments