Webdunia - Bharat's app for daily news and videos

Install App

ಆತುರ ಬುದ್ಧಿಯನ್ನು ನಿಯಂತ್ರಿಸಲು ಪುರುಷರು ಬಲಗೈಗೆ ಇದನ್ನು ಧರಿಸಿ

Webdunia
ಸೋಮವಾರ, 10 ಜೂನ್ 2019 (07:04 IST)
ಬೆಂಗಳೂರು : ಯುವತಿಯರಿಗೆ ಕೋಪ ಜಾಸ್ತಿ. ಆದ್ದರಿಂದ ಅವರಿಗೆ ಮೂಗುತಿ ಹಾಕುವುದು. ಹಾಗೇ  ಪುರುಷರಿಗೆ ಆತುರ ಜಾಸ್ತಿ. ಪುರುಷರಿಗೆ ಆತುರವಿದ್ದರೆ ಇಡೀ ಕುಟುಂಬ ಸರ್ವನಾಶವಾಗುತ್ತದೆ. ಆದ್ದರಿಂದ ಅವರು ಇದನ್ನು ಧರಿಸಿದರೆ ಉತ್ತಮ.



ಹೌದು. ಆತುರಗಾರನಿಗೆ ಬುದ್ಧಿಮಟ್ಟ ಎನ್ನುವಂತೆ ಯಾವುದೇ ಹಣಕಾಸಿನ ವಿಚಾರ, ಕೌಟುಂಬಿಕ ವಿಚಾರ, ವ್ಯಾಪಾರ ವಿಚಾರವನ್ನು ಪುರುಷ ಚರ್ಚಿಸದೆ ಆತುರ ನಿರ್ಧಾರ ತೆಗೆದುಕೊಂಡರೆ  ಸರ್ವವೂ ನಷ್ಟವಾಗುತ್ತದೆ. ಆತನ ಜೊತೆಗೆ ಆತನನ್ನೇ ನಂಬಿಕೊಂಡವರು ನಾಶವಾಗುತ್ತಾರೆ.

 

ಈ ಆತುರದ ಬುದ್ಧಿ ನಿಯಂತ್ರಣ ಮಾಡಿದರೆ ಆತ ಜೀವನದಲ್ಲಿ ಗೆದ್ದಂತೆ. ಅದಕ್ಕಾಗಿ ಪುರಿಷರು ಬಲಗೈಯಲ್ಲಿ ಪಂಚಲೋಹದ ಕಡಗವನ್ನು ಧರಿಸಬೇಕು. ಇದರಿಂದ ಆತುರತನ ಕಡಿಮೆಯಾಗಿ ಆತ ಆಲೋಚನೆಯಿಂದ  ಹೆಜ್ಜೆ ಇಡುತ್ತಾರೆ. ಇದರಿಂದ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಲಭೈರವಾಷ್ಟಕಂ ಸ್ತೋತ್ರವನ್ನು ಕನ್ನಡದಲ್ಲಿ ಓದಿ

ಶನಿ ದೋಷ ಪರಿಹಾರಕ್ಕಾಗಿ ಶನಿ ಅಷ್ಟೋತ್ತರ ಶತನಾಮಾವಳಿ ಓದಿ

ನಾರಾಯಣೀ ಸ್ತುತಿಯನ್ನು ಇಂದು ತಪ್ಪದೇ ಓದಿ

ಶ್ರೀರಾಮ ಅಷ್ಟೋತ್ತರ ಮಂತ್ರ ಕನ್ನಡದಲ್ಲಿ

ಧನಾದಾಯ ಹೆಚ್ಚಿಸಲು ಶ್ರೀ ಕುಬೇರ ಅಷ್ಟೋತ್ತರ ಓದಿ

ಮುಂದಿನ ಸುದ್ದಿ
Show comments