Select Your Language

Notifications

webdunia
webdunia
webdunia
webdunia

ದೋಷ ದೂರವಾಗಲು ನೀರಿಗೆ ಇದನ್ನು ಬೆರೆಸಿ ಸ್ನಾನ ಮಾಡಿ

ಬೆಂಗಳೂರು
ಬೆಂಗಳೂರು : ಜಾತಕದಲ್ಲಿ ದೋಷವಿದ್ದಾಗ ನಮಗೆ ದುರಾದೃಷ್ಟಗಳು ಕಾಡುತ್ತವೆ. ಅದಕ್ಕೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪರಿಹಾರಗಳನ್ನು ಮಾಡಿದರೆ ಅದೃಷ್ಟ ಒಲಿದು ಬರುತ್ತದೆ.


ಸ್ನಾನ ಮಾಡುವಾಗ ನೀರಿಗೆ ಏಲಕ್ಕಿ ಮತ್ತು ಕೇಸರಿ ಬೆರೆಸಿ ಸ್ನಾನ ಮಾಡಿದರೆ ನಿಧಾನವಾಗಿ ದೋಷಗಳು ದೂರವಾಗಿ ಅದೃಷ್ಟ ಒಲಿದುಬರುತ್ತದೆ. ಹಾಗೇ ನೀರಿಗೆ ಹಾಲನ್ನು ಬೆರೆಸಿ ಸ್ನಾನ ಮಾಡಿದರೆ ಆಯಸ್ಸು ವೃದ್ಧಿಯಾಗುತ್ತದೆ. ಸ್ನಾನದ ನೀರಿಗೆ ಎಳ್ಳನ್ನು ಬೆರೆಸಿ ಸ್ನಾನ ಮಾಡಿದರೆ ಲಕ್ಷ್ಮೀಯ ಕೃಪೆ ದೊರೆಯುತ್ತದೆ.    

Share this Story:

Follow Webdunia kannada

ಮುಂದಿನ ಸುದ್ದಿ

ವಾಸ್ತು ಪ್ರಕಾರ ದೇವರ ಕೋಣೆ ಈ ದಿಕ್ಕಿಗಿದ್ದರೆ ಉತ್ತಮ