Webdunia - Bharat's app for daily news and videos

Install App

ದೋಷ ದೂರವಾಗಲು ನೀರಿಗೆ ಇದನ್ನು ಬೆರೆಸಿ ಸ್ನಾನ ಮಾಡಿ

Webdunia
ಮಂಗಳವಾರ, 16 ಜೂನ್ 2020 (08:24 IST)
ಬೆಂಗಳೂರು : ಜಾತಕದಲ್ಲಿ ದೋಷವಿದ್ದಾಗ ನಮಗೆ ದುರಾದೃಷ್ಟಗಳು ಕಾಡುತ್ತವೆ. ಅದಕ್ಕೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪರಿಹಾರಗಳನ್ನು ಮಾಡಿದರೆ ಅದೃಷ್ಟ ಒಲಿದು ಬರುತ್ತದೆ.


ಸ್ನಾನ ಮಾಡುವಾಗ ನೀರಿಗೆ ಏಲಕ್ಕಿ ಮತ್ತು ಕೇಸರಿ ಬೆರೆಸಿ ಸ್ನಾನ ಮಾಡಿದರೆ ನಿಧಾನವಾಗಿ ದೋಷಗಳು ದೂರವಾಗಿ ಅದೃಷ್ಟ ಒಲಿದುಬರುತ್ತದೆ. ಹಾಗೇ ನೀರಿಗೆ ಹಾಲನ್ನು ಬೆರೆಸಿ ಸ್ನಾನ ಮಾಡಿದರೆ ಆಯಸ್ಸು ವೃದ್ಧಿಯಾಗುತ್ತದೆ. ಸ್ನಾನದ ನೀರಿಗೆ ಎಳ್ಳನ್ನು ಬೆರೆಸಿ ಸ್ನಾನ ಮಾಡಿದರೆ ಲಕ್ಷ್ಮೀಯ ಕೃಪೆ ದೊರೆಯುತ್ತದೆ.    

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments