ದೋಷ ದೂರವಾಗಲು ನೀರಿಗೆ ಇದನ್ನು ಬೆರೆಸಿ ಸ್ನಾನ ಮಾಡಿ

Webdunia
ಮಂಗಳವಾರ, 16 ಜೂನ್ 2020 (08:24 IST)
ಬೆಂಗಳೂರು : ಜಾತಕದಲ್ಲಿ ದೋಷವಿದ್ದಾಗ ನಮಗೆ ದುರಾದೃಷ್ಟಗಳು ಕಾಡುತ್ತವೆ. ಅದಕ್ಕೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪರಿಹಾರಗಳನ್ನು ಮಾಡಿದರೆ ಅದೃಷ್ಟ ಒಲಿದು ಬರುತ್ತದೆ.


ಸ್ನಾನ ಮಾಡುವಾಗ ನೀರಿಗೆ ಏಲಕ್ಕಿ ಮತ್ತು ಕೇಸರಿ ಬೆರೆಸಿ ಸ್ನಾನ ಮಾಡಿದರೆ ನಿಧಾನವಾಗಿ ದೋಷಗಳು ದೂರವಾಗಿ ಅದೃಷ್ಟ ಒಲಿದುಬರುತ್ತದೆ. ಹಾಗೇ ನೀರಿಗೆ ಹಾಲನ್ನು ಬೆರೆಸಿ ಸ್ನಾನ ಮಾಡಿದರೆ ಆಯಸ್ಸು ವೃದ್ಧಿಯಾಗುತ್ತದೆ. ಸ್ನಾನದ ನೀರಿಗೆ ಎಳ್ಳನ್ನು ಬೆರೆಸಿ ಸ್ನಾನ ಮಾಡಿದರೆ ಲಕ್ಷ್ಮೀಯ ಕೃಪೆ ದೊರೆಯುತ್ತದೆ.    

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ನಾರಾಯಣೀ ಸ್ತುತಿಯನ್ನು ತಪ್ಪದೇ ಓದಿ

ಗುರುವಾರ ತಪ್ಪದೇ ಶ್ರೀ ಹರಿ ಸ್ತೋತ್ರ ಓದಿ

ಭಯವಾದಾಗ ಹೇಳಬೇಕಾದ ಮಂತ್ರ ಯಾವುದು

ಸೋಮವಾರ ಶಿವ ಹೃದಯಂ ಸ್ತೋತ್ರ ಪಾರಾಯಣ ಮಾಡಿ

ತುಳಸಿ ಹಬ್ಬ 2025: ತುಳಸಿ ಪೂಜೆ ಮಾಡುವಾಗ ಈ ಮಂತ್ರ ಜಪಿಸಿದರೆ ಅದೃಷ್ಟ

ಮುಂದಿನ ಸುದ್ದಿ
Show comments