Daily Horoscope

Narasimha Mantra: ಮಹಾವಿಷ್ಣುವಿನ ಅಂಶವಾದ ನರಸಿಂಹನ ಈ ಸ್ತೋತ್ರವನ್ನು ತಪ್ಪದೇ ಓದಿ

Krishnaveni K
ಗುರುವಾರ, 22 ಮೇ 2025 (08:31 IST)
ಮಹಾವಿಷ್ಣುವಿನ ಅವತಾರವಾದ ನರಸಿಂಹ ಅನುಗ್ರಹಕ್ಕಾಗಿ ಲಕ್ಷ್ಮೀನೃಸಿಂಹ ಪಂಚರತ್ನ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ ನೋಡಿ.

ತ್ವತ್ಪ್ರಭುಜೀವಪ್ರಿಯಮಿಚ್ಛಸಿ ಚೇನ್ನರಹರಿಪೂಜಾಂ ಕುರು ಸತತಂ
ಪ್ರತಿಬಿಂಬಾಲಂಕೃತಿಧೃತಿಕುಶಲೋ ಬಿಂಬಾಲಂಕೃತಿಮಾತನುತೇ |
ಚೇತೋಭೃಂಗ ಭ್ರಮಸಿ ವೃಥಾ ಭವಮರುಭೂಮೌ ವಿರಸಾಯಾಂ
ಭಜ ಭಜ ಲಕ್ಷ್ಮೀನರಸಿಂಹಾನಘಪದಸರಸಿಜಮಕರಂದಮ್ || ೧ ||
ಶುಕ್ತೌ ರಜತಪ್ರತಿಭಾ ಜಾತಾ ಕಟಕಾದ್ಯರ್ಥಸಮರ್ಥಾ ಚೇ-
ದ್ದುಃಖಮಯೀ ತೇ ಸಂಸೃತಿರೇಷಾ ನಿರ್ವೃತಿದಾನೇ ನಿಪುಣಾ ಸ್ಯಾತ್ |
ಚೇತೋಭೃಂಗ ಭ್ರಮಸಿ ವೃಥಾ ಭವಮರುಭೂಮೌ ವಿರಸಾಯಾಂ
ಭಜ ಭಜ ಲಕ್ಷ್ಮೀನರಸಿಂಹಾನಘಪದಸರಸಿಜಮಕರಂದಮ್ || ೨ ||
ಆಕೃತಿಸಾಮ್ಯಾಚ್ಛಾಲ್ಮಲಿಕುಸುಮೇ ಸ್ಥಲನಲಿನತ್ವಭ್ರಮಮಕರೋಃ
ಗಂಧರಸಾವಿಹ ಕಿಮು ವಿದ್ಯೇತೇ ವಿಫಲಂ ಭ್ರಾಮ್ಯಸಿ ಭೃಶವಿರಸೇಸ್ಮಿನ್ |
ಚೇತೋಭೃಂಗ ಭ್ರಮಸಿ ವೃಥಾ ಭವಮರುಭೂಮೌ ವಿರಸಾಯಾಂ
ಭಜ ಭಜ ಲಕ್ಷ್ಮೀನರಸಿಂಹಾನಘಪದಸರಸಿಜಮಕರಂದಮ್ || ೩ ||
ಸ್ರಕ್ಚಂದನವನಿತಾದೀನ್ವಿಷಯಾನ್ಸುಖದಾನ್ಮತ್ವಾ ತತ್ರ ವಿಹರಸೇ
ಗಂಧಫಲೀಸದೃಶಾ ನನು ತೇಮೀ ಭೋಗಾನಂತರದುಃಖಕೃತಃ ಸ್ಯುಃ |
ಚೇತೋಭೃಂಗ ಭ್ರಮಸಿ ವೃಥಾ ಭವಮರುಭೂಮೌ ವಿರಸಾಯಾಂ
ಭಜ ಭಜ ಲಕ್ಷ್ಮೀನರಸಿಂಹಾನಘಪದಸರಸಿಜಮಕರಂದಮ್ || ೪ ||
ತವ ಹಿತಮೇಕಂ ವಚನಂ ವಕ್ಷ್ಯೇ ಶೃಣು ಸುಖಕಾಮೋ ಯದಿ ಸತತಂ
ಸ್ವಪ್ನೇ ದೃಷ್ಟಂ ಸಕಲಂ ಹಿ ಮೃಷಾ ಜಾಗ್ರತಿ ಚ ಸ್ಮರ ತದ್ವದಿತಿ|
ಚೇತೋಭೃಂಗ ಭ್ರಮಸಿ ವೃಥಾ ಭವಮರುಭೂಮೌ ವಿರಸಾಯಾಂ
ಭಜ ಭಜ ಲಕ್ಷ್ಮೀನರಸಿಂಹಾನಘಪದಸರಸಿಜಮಕರಂದಮ್ || ೫ ||
ಇತಿ ಶ್ರೀ ಲಕ್ಷ್ಮೀನೃಸಿಂಹ ಪಂಚರತ್ನಂ ಪರಿಪೂರ್ಣ ||

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments