ಶನಿವಾರದಂದು ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಮನೆಗೆ ತರಬೇಡಿ

Webdunia
ಭಾನುವಾರ, 22 ಮಾರ್ಚ್ 2020 (06:29 IST)
ಬೆಂಗಳೂರು : ಶನಿ ವಕ್ರ ದೃಷ್ಟಿ ನಿಮ್ಮ ಮೇಲೆ ಬಿದ್ದರೆ ಜೀವನದಲ್ಲಿ ಏಳಿಗೆ ಹೊಂದಲು ಸಾಧ್ಯವಿಲ್ಲ. ಆದಕಾರಣ ಶನಿಯ ಕೋಪಕ್ಕೆ ತುತ್ತಾಗುವಂತಹ ಈ ಕೆಲಸಗಳನ್ನು ಮಾಡಬೇಡಿ.


ಶನಿವಾರದಂದು ಕೆಲವು ವಸ್ತುಗಳನ್ನು ಮನೆಗೆ ತರಬಾರದು. ಒಂದು ವೇಳೆ ಅಂದು ಆ ವಸ್ತುಗಳನ್ನುಮನೆಗೆ ತಂದರೆ ಶನಿಯ ಕೋಪಕ್ಕೆ ಗುರಿಯಾಗುತ್ತೀರಿ. ಉದ್ದಿನಬೇಳೆ, ಕಪ್ಪು ಬಟ್ಟೆ, ಎಣ್ಣೆ, ಕಬ್ಬಿಣದ ಸರಕುಗಳು, ಕಲ್ಲಿದ್ದಲು, ತೆಂಗಿನಕಾಯಿ, ಅಡಿಕೆ, ಕಪ್ಪು ಕಂಬಳಿ, ಕಪ್ಪು ಹಣ್ಣು, ಉಪ್ಪು ಮತ್ತು ಚಪ್ಪಲಿ ಇವಗಳನ್ನು ಅಪ್ಪಿತಪ್ಪಿಯೂ ಶನಿವಾರದಂದು ಮನೆಗೆ ತರಬೇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹಣಕಾಸಿನ ಸಮಸ್ಯೆ ನಿವಾರಣೆಗೆ ಓದಬೇಕಾದ ಗಣೇಶ ಸ್ತೋತ್ರ

ಮಂಗಳವಾರ ಆಂಜನೇಯನ ಕೃಪೆಗೆ ಹನುಮದಷ್ಟಕಂ ಓದಿ

ಶ್ರೀ ಕಾಲಭೈರವ ಬ್ರಹ್ಮ ಕವಚಂ ಸ್ತೋತ್ರವನ್ನು ತಪ್ಪದೇ ಓದಿ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಮುಂದಿನ ಸುದ್ದಿ
Show comments