Webdunia - Bharat's app for daily news and videos

Install App

ಶನಿವಾರದಂದು ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಮನೆಗೆ ತರಬೇಡಿ

Webdunia
ಭಾನುವಾರ, 22 ಮಾರ್ಚ್ 2020 (06:29 IST)
ಬೆಂಗಳೂರು : ಶನಿ ವಕ್ರ ದೃಷ್ಟಿ ನಿಮ್ಮ ಮೇಲೆ ಬಿದ್ದರೆ ಜೀವನದಲ್ಲಿ ಏಳಿಗೆ ಹೊಂದಲು ಸಾಧ್ಯವಿಲ್ಲ. ಆದಕಾರಣ ಶನಿಯ ಕೋಪಕ್ಕೆ ತುತ್ತಾಗುವಂತಹ ಈ ಕೆಲಸಗಳನ್ನು ಮಾಡಬೇಡಿ.


ಶನಿವಾರದಂದು ಕೆಲವು ವಸ್ತುಗಳನ್ನು ಮನೆಗೆ ತರಬಾರದು. ಒಂದು ವೇಳೆ ಅಂದು ಆ ವಸ್ತುಗಳನ್ನುಮನೆಗೆ ತಂದರೆ ಶನಿಯ ಕೋಪಕ್ಕೆ ಗುರಿಯಾಗುತ್ತೀರಿ. ಉದ್ದಿನಬೇಳೆ, ಕಪ್ಪು ಬಟ್ಟೆ, ಎಣ್ಣೆ, ಕಬ್ಬಿಣದ ಸರಕುಗಳು, ಕಲ್ಲಿದ್ದಲು, ತೆಂಗಿನಕಾಯಿ, ಅಡಿಕೆ, ಕಪ್ಪು ಕಂಬಳಿ, ಕಪ್ಪು ಹಣ್ಣು, ಉಪ್ಪು ಮತ್ತು ಚಪ್ಪಲಿ ಇವಗಳನ್ನು ಅಪ್ಪಿತಪ್ಪಿಯೂ ಶನಿವಾರದಂದು ಮನೆಗೆ ತರಬೇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಅಷ್ಟ ಲಕ್ಷ್ಮೀ ಧ್ಯಾನ ಸ್ತೋತ್ರವನ್ನು ಇಂದು ಸಂಜೆ ತಪ್ಪದೇ ಓದಿ

ಮುಂದಿನ ಸುದ್ದಿ
Show comments