Webdunia - Bharat's app for daily news and videos

Install App

ಈ ದಿನ ಅಪ್ಪಿತಪ್ಪಿಯೂ ತುಳಸಿ ದಳಗಳನ್ನು ಕೀಳಬೇಡಿ

Webdunia
ಶುಕ್ರವಾರ, 14 ಫೆಬ್ರವರಿ 2020 (06:20 IST)
ಬೆಂಗಳೂರು : ತುಳಸಿ ಗಿಡ ಶ್ರೀಲಕ್ಷ್ಮೀದೇವಿಯ ಸ್ವರೂಪ. ಆದಕಾರಣ ಎಲ್ಲರೂ ಮನೆಯಲ್ಲಿಯೂ ತುಳಸಿ ಗಿಡ ಇರಬೇಕು. ಅಂತಹ ಮನೆಯಲ್ಲಿ ಲಕ್ಷ್ಮೀ ದೇವಿ ಸದಾಕಾಲ ನೆಲೆಸಿರುತ್ತಾಳೆ ಎಂದು ಪಂಡಿತರು ಹೇಳುತ್ತಾರೆ. ಆದರೆ ತುಳಸಿ ಗಿಡಕ್ಕೆ ಸಂಬಂಧಪಟ್ಟಂತೆ ಅಪ್ಪಿತಪ್ಪಿಯೂ ಈ ತಪ್ಪಗಳನ್ನು ಮಾಡಬೇಡಿ.


ತುಳಸಿ ಗಿಡಕ್ಕೆ ಸ್ನಾನವಾದ ಮೇಲೆಯೇ ಶುದ್ಧವಾದ ನೀರನ್ನು ಹಾಕಬೇಕು. ಅದನ್ನು ಎಂಜಲು ಕೈಯಿಂದ ಮುಟ್ಟಬಾರದು. ಹಾಗೇ ಬೇರೆಯವರ ಮನೆಗೆ ಹೋಗಿ ಅವರ ಮನೆಯ ತುಳಸಿ ಗಿಡದ ಮೇಲೆ ನಿಮ್ಮ ದೃಷ್ಟಿ ಹಾಯಿಸಬಾರದು. 


ಹಾಗೇ ತುಳಸಿ ಗಿಡವನ್ನು ಈಶಾನ್ಯ ದಿಕ್ಕಿನಲ್ಲಿಟ್ಟು ಪೂಜೆ ಮಾಡಿದರೆ ನಿಮ್ಮ ಹಣಕಾಸಿನ ಸಮಸ್ಯೆ ನಿವಾರಣೆಯಾಗುತ್ತದೆ. ಅಲ್ಲದೇ ಶನಿವಾರ ಮತ್ತು ಏಕಾದಶಿಯ ದಿನದಂದು ತುಳಸಿ ಎಲೆ ಕೀಳಬೇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Kaali Mantra: ಶತ್ರು ಭಯವಿದ್ದರೆ ಕಾಳಿಯ ಈ ಸ್ತೋತ್ರವನ್ನು ಓದಿ

ಶ್ರೀದತ್ತಾತ್ರೇಯ ಸ್ತೋತ್ರ ಕನ್ನಡದಲ್ಲಿ, ತಪ್ಪದೇ ಓದಿ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

ಮುಂದಿನ ಸುದ್ದಿ
Show comments