ಈ ದಿನ ಅಪ್ಪಿತಪ್ಪಿಯೂ ತುಳಸಿ ದಳಗಳನ್ನು ಕೀಳಬೇಡಿ

Webdunia
ಶುಕ್ರವಾರ, 14 ಫೆಬ್ರವರಿ 2020 (06:20 IST)
ಬೆಂಗಳೂರು : ತುಳಸಿ ಗಿಡ ಶ್ರೀಲಕ್ಷ್ಮೀದೇವಿಯ ಸ್ವರೂಪ. ಆದಕಾರಣ ಎಲ್ಲರೂ ಮನೆಯಲ್ಲಿಯೂ ತುಳಸಿ ಗಿಡ ಇರಬೇಕು. ಅಂತಹ ಮನೆಯಲ್ಲಿ ಲಕ್ಷ್ಮೀ ದೇವಿ ಸದಾಕಾಲ ನೆಲೆಸಿರುತ್ತಾಳೆ ಎಂದು ಪಂಡಿತರು ಹೇಳುತ್ತಾರೆ. ಆದರೆ ತುಳಸಿ ಗಿಡಕ್ಕೆ ಸಂಬಂಧಪಟ್ಟಂತೆ ಅಪ್ಪಿತಪ್ಪಿಯೂ ಈ ತಪ್ಪಗಳನ್ನು ಮಾಡಬೇಡಿ.


ತುಳಸಿ ಗಿಡಕ್ಕೆ ಸ್ನಾನವಾದ ಮೇಲೆಯೇ ಶುದ್ಧವಾದ ನೀರನ್ನು ಹಾಕಬೇಕು. ಅದನ್ನು ಎಂಜಲು ಕೈಯಿಂದ ಮುಟ್ಟಬಾರದು. ಹಾಗೇ ಬೇರೆಯವರ ಮನೆಗೆ ಹೋಗಿ ಅವರ ಮನೆಯ ತುಳಸಿ ಗಿಡದ ಮೇಲೆ ನಿಮ್ಮ ದೃಷ್ಟಿ ಹಾಯಿಸಬಾರದು. 


ಹಾಗೇ ತುಳಸಿ ಗಿಡವನ್ನು ಈಶಾನ್ಯ ದಿಕ್ಕಿನಲ್ಲಿಟ್ಟು ಪೂಜೆ ಮಾಡಿದರೆ ನಿಮ್ಮ ಹಣಕಾಸಿನ ಸಮಸ್ಯೆ ನಿವಾರಣೆಯಾಗುತ್ತದೆ. ಅಲ್ಲದೇ ಶನಿವಾರ ಮತ್ತು ಏಕಾದಶಿಯ ದಿನದಂದು ತುಳಸಿ ಎಲೆ ಕೀಳಬೇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣೇಶನ ಅನುಗ್ರಹಕ್ಕಾಗಿ ಚಿಂತಾಮಣಿ ಷಟ್ಪದೀ ಸ್ತೋತ್ರ ಓದಿ

ಊಟದ ನಡುವೆ ಮಹಾವಿಷ್ಣುವಿನ ಪ್ರಾರ್ಥನೆ ಮಾಡಬೇಕು ಯಾಕೆ ಗೊತ್ತಾ

ಸಕಲ ಗ್ರಹಗತಿಗಳ ದೋಷ ಪರಿಹಾರಕ್ಕೆ ಈ ಸ್ತೋತ್ರವನ್ನು ಓದಿ

ಇಂದು ತಪ್ಪದೇ ಅಷ್ಟಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಶ್ರಾದ್ಧದ ದಿನ ಅನ್ನದಾನ ಮತ್ತು ಪಿಂಡ ಇಡುವುದು ಯಾಕೆ

ಮುಂದಿನ ಸುದ್ದಿ
Show comments