Select Your Language

Notifications

webdunia
webdunia
webdunia
webdunia

ಎಷ್ಟೇ ಯಜ್ಞ-ಯಾಗ, ದಾನ-ಧರ್ಮ ಮಾಡಿದರೂ ಈ ಪಾಪ ಪರಿಹಾರವಾಗುದಿಲ್ಲವಂತೆ!

ಎಷ್ಟೇ ಯಜ್ಞ-ಯಾಗ, ದಾನ-ಧರ್ಮ ಮಾಡಿದರೂ ಈ ಪಾಪ ಪರಿಹಾರವಾಗುದಿಲ್ಲವಂತೆ!
ಬೆಂಗಳೂರು , ಬುಧವಾರ, 30 ಮೇ 2018 (06:21 IST)
ಬೆಂಗಳೂರು : ಭೂಮಿಗಿಂತಲೂ ಭಾರವಾದದ್ದು ತಾಯಿ, ಅಕಾಶಕ್ಕಿಂತ ಎತ್ತರವಾದವನು ತಂದೆ. ಹತ್ತು ಉಪಾಧ್ಯಾಯರಿಗಿಂತ ಆಚಾರ್ಯರು, ನೂರು ಮಂದಿ ಆಚಾರ್ಯರಿಗಿಂತ ಹೆತ್ತ ತಂದೆ ದೊಡ್ಡವನು, ತಂದೆಗಿಂತಲೂ ಸಾವಿರ ಪಟ್ಟು ದೊಡ್ಡವಳು ಹೆತ್ತತಾಯಿ. ಯಾವುದೇ ಶಾಪಕ್ಕಾದರೂ ಪರಿಹಾರ ಇರುತ್ತದೆ ಆದರೆ ಹೆತ್ತತಾಯಿ ಕಣ್ಣಲ್ಲಿ ಕಣ್ಣೀರು ಬರಿಸಿದ್ದಕ್ಕೆ ಎಷ್ಟೇ ಯಾಗಗಳು ಮಾಡಿದರೂ ಫಲಿತಾಂಶ ಇರಲ್ಲ.


ತಾನು ಕೆಟ್ಟು, ತನ್ನ ಮಕ್ಕಳನ್ನು ಕೆಡಿಸಿದ ತಂದೆಯನ್ನು ಛೀ ಥೂ ಎಂದರೂ ತಪ್ಪಿಲ್ಲ. ಆದರೆ ಕೆಟ್ಟ ನಡತೆಯ ತಾಯಿಯನ್ನು ನಿಂದಿಸಿದರೂ ಕೂಡ ಅದು ತಪ್ಪು ಎಂದು ಶಾಸ್ತ್ರಗಳು ಹೇಳುತ್ತಿವೆ. ತಾಯಿಗಿಂತ ದೇವರಿಲ್ಲ ಎಂದು ನಾವು ಚಿಕ್ಕಂದಿನಿಂದ ಕಲಿತಿದ್ದೇವೆ. ಲಕ್ಷ ಗೋವುಗಳನ್ನು ದಾನ ಕೊಟ್ಟರೂ, ಸಾವಿರ ಅಶ್ವಮೇಧಯಾಗಗಳು ಮಾಡಿದರೂ ಹೆತ್ತತಾಯಿಗೆ ಕಷ್ಟ ಕೊಟ್ಟ ಪಾಪ ಹೋಗದು. ಆದಕಾರಣ ಹೆತ್ತತಾಯಿ ಸಂತೋಷವಾಗಿ ಇರುವಂತೆ ನೋಡಿಕೊಳ್ಳಿ ಎಂದು ಶಾಸ್ತ್ರಗಳು ಹೇಳುತ್ತವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮುಟ್ಟಾದ ಮಹಿಳೆಯ ಈ ದೇವಸ್ಥಾನಕ್ಕೆ ಬಂದರೆ ಜೇನು ದಾಳಿ ಮಾಡುತ್ತದಂತೆ!