Webdunia - Bharat's app for daily news and videos

Install App

ಮಕ್ಕಳ ಹಠ ಕಡಿಮೆಯಾಗಲು ಕಾರ್ತೀಕೇಯನಿಗೆ ಇದನ್ನು ಅರ್ಪಿಸಿ

Webdunia
ಭಾನುವಾರ, 25 ಏಪ್ರಿಲ್ 2021 (06:51 IST)
ಬೆಂಗಳೂರು : ದೇವಿ ಪಾರ್ವತಿಯ ಪುತ್ರ ಕಾರ್ತೀಕೆಯನನ್ನು ಪೂಜಿಸಿದರೆ ನಮ್ಮ ಸಮಸ್ಯೆಗಳು ನಿವಾರಣೆಯಾಗುತ್ತದೆ. ಅದರಲ್ಲೂ ಮಕ್ಕಳ ವಿಚಾರದಲ್ಲಿ ನಿಮಗೆ ಎದುರಾದ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ನಂಬಿಕೆ ಇದೆ. ಹಾಗಾಗಿ ಕಾರ್ತೀಕೇಯನನ್ನು ಪೂಜಿಸಿ ಈ ಸಮಸ್ಯೆಗಳನ್ನು ನಿವಾರಿಸಿಕೊಳ್ಳಿ .

-ಪ್ರತಿದಿನ ಕಾರ್ತೀಕೇಯನನ್ನು ಪೂಜಿಸುವುದರಿಂದ ಮಕ್ಕಳಾಗದವರಿಗೆ ಸಂತಾನ ಫಲ ಪ್ರಾಪ್ತಿಯಾಗುತ್ತದೆ.

-ಕಾರ್ತೀಕೇಯನಿಗೆ ಶ್ರೀಗಂಧವನ್ನು ಅರ್ಪಿಸಿದರೆ ಮಗುವಿಗೆ ಎದುರಾದ ಕಷ್ಟಕರ ಸಮಸ್ಯೆಗಳು ನಿವಾರಣೆಯಾಗುತ್ತವೆ.

-ಪ್ರತಿದಿನ ನವಿಲನ್ನು ಪೂಜಿಸಿದರೆ ಮಗುವಿಗೆ ಎದುರಾದ ಆರೋಗ್ಯ ಸಮಸ್ಯೆ ನಿವಾರಣೆಯಾಗುತ್ತದೆ.

-ಕಾರ್ತೀಕೇಯನಿಗೆ ಕಮಲದ ಹೂ ಮತ್ತು ಸುದರ್ಶನಚಕ್ರವನ್ನು ಅರ್ಪಿಸುವುದರಿಂದ ಮಗುವಿನ ಹಠ ಕಡಿಮೆಯಾಗುತ್ತದೆ.

-ನಿಮಗೆ ಒಳ್ಳೆಯ ಉದ್ಯೋಗ ಪ್ರಾಪ್ತಿಯಾಗಲು ಕಾರ್ತೀಕೇಯನಿಗೆ ನವಿಲು ಗರಿ, ಶಂಖ, ಕೇಸರಿಯನ್ನು ಅರ್ಪಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments