ಮಕ್ಕಳ ಹಠ ಕಡಿಮೆಯಾಗಲು ಕಾರ್ತೀಕೇಯನಿಗೆ ಇದನ್ನು ಅರ್ಪಿಸಿ

Webdunia
ಭಾನುವಾರ, 25 ಏಪ್ರಿಲ್ 2021 (06:51 IST)
ಬೆಂಗಳೂರು : ದೇವಿ ಪಾರ್ವತಿಯ ಪುತ್ರ ಕಾರ್ತೀಕೆಯನನ್ನು ಪೂಜಿಸಿದರೆ ನಮ್ಮ ಸಮಸ್ಯೆಗಳು ನಿವಾರಣೆಯಾಗುತ್ತದೆ. ಅದರಲ್ಲೂ ಮಕ್ಕಳ ವಿಚಾರದಲ್ಲಿ ನಿಮಗೆ ಎದುರಾದ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ನಂಬಿಕೆ ಇದೆ. ಹಾಗಾಗಿ ಕಾರ್ತೀಕೇಯನನ್ನು ಪೂಜಿಸಿ ಈ ಸಮಸ್ಯೆಗಳನ್ನು ನಿವಾರಿಸಿಕೊಳ್ಳಿ .

-ಪ್ರತಿದಿನ ಕಾರ್ತೀಕೇಯನನ್ನು ಪೂಜಿಸುವುದರಿಂದ ಮಕ್ಕಳಾಗದವರಿಗೆ ಸಂತಾನ ಫಲ ಪ್ರಾಪ್ತಿಯಾಗುತ್ತದೆ.

-ಕಾರ್ತೀಕೇಯನಿಗೆ ಶ್ರೀಗಂಧವನ್ನು ಅರ್ಪಿಸಿದರೆ ಮಗುವಿಗೆ ಎದುರಾದ ಕಷ್ಟಕರ ಸಮಸ್ಯೆಗಳು ನಿವಾರಣೆಯಾಗುತ್ತವೆ.

-ಪ್ರತಿದಿನ ನವಿಲನ್ನು ಪೂಜಿಸಿದರೆ ಮಗುವಿಗೆ ಎದುರಾದ ಆರೋಗ್ಯ ಸಮಸ್ಯೆ ನಿವಾರಣೆಯಾಗುತ್ತದೆ.

-ಕಾರ್ತೀಕೇಯನಿಗೆ ಕಮಲದ ಹೂ ಮತ್ತು ಸುದರ್ಶನಚಕ್ರವನ್ನು ಅರ್ಪಿಸುವುದರಿಂದ ಮಗುವಿನ ಹಠ ಕಡಿಮೆಯಾಗುತ್ತದೆ.

-ನಿಮಗೆ ಒಳ್ಳೆಯ ಉದ್ಯೋಗ ಪ್ರಾಪ್ತಿಯಾಗಲು ಕಾರ್ತೀಕೇಯನಿಗೆ ನವಿಲು ಗರಿ, ಶಂಖ, ಕೇಸರಿಯನ್ನು ಅರ್ಪಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments