Webdunia - Bharat's app for daily news and videos

Install App

ಅಭಿವದ್ಧಿ ಹೊಂದಲು ಮೇಷರಾಶಿಯವರು ಈ ದೇವರಿಗೆ ಇದನ್ನು ಅರ್ಪಿಸಿ

Webdunia
ಶುಕ್ರವಾರ, 16 ಅಕ್ಟೋಬರ್ 2020 (07:39 IST)
ಬೆಂಗಳೂರು : ಜನ್ಮ ರಾಶಿ ಪ್ರಕಾರ ಪ್ರತಿಯೊಬ್ಬರೂ ಅನುಸರಿಸಬೇಕಾದ ಕೆಲವು ಪರಿಹಾರಗಳಿವೆ. ಅದೇರೀತಿ ಜೀವನದಲ್ಲಿ ಆಗುವ ಹಾನಿಯನ್ನು ತಪ್ಪಿಸಲು ದೇವರಿಗೆ ರಾಶಿಗನುಗುಣವಾಗಿ ಕೆಲವು ಅರ್ಪಣೆಗಳನ್ನು ಮಾಡಬೇಕಾಗುತ್ತದೆ. ಅದು ಏನು ಎಂಬುದನ್ನು ತಿಳಿದುಕೊಳ್ಳೋಣ.

ಮೇಷರಾಶಿಯಲ್ಲಿ ಜನಿಸಿದವರು ಗಣೇಶನ ಆಶೀರ್ವಾದ ಪಡೆಯುವುದು ತುಂಬಾ ಪ್ರಯೋಜನಕಾರಿಯಾಗಿದೆ. ಅದೃಷ್ಟ ನಿಮ್ಮದಾಗಲು ಮತ್ತು ಆರಂಭಿಕ ಹಿನ್ನಡೆಗಳನ್ನು ತಪ್ಪಿಸಲು ಗಣೇಶನಿಗೆ ಹೂಮಾಲೆಯನ್ನು ಅರ್ಪಿಸಬೇಕು. ಗಣಪತಿಗೆ ಹೋಮವನ್ನು ಮಾಡಬೇಕು. ಹಾಗೇ ಚಾಮುಂಡಿ ದೇವಿಗೆ ಕಾಣಿಕೆ ಹಾಗೂ ಕೆಂಪು ಹೂಗಳ ಹಾರವನ್ನು ಅರ್ಪಿಸಿದರೆ ತುಂಬಾ ಉತ್ತಮವಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

ಮುಂದಿನ ಸುದ್ದಿ
Show comments