Webdunia - Bharat's app for daily news and videos

Install App

ಉತ್ತಮ ಫಲಿತಾಂಶ ಸಿಗಲು ಧನುರಾಶಿಯವರು ಈ ದೇವರಿಗೆ ಇದನ್ನು ಅರ್ಪಿಸಿ

Webdunia
ಸೋಮವಾರ, 2 ನವೆಂಬರ್ 2020 (06:17 IST)
ಬೆಂಗಳೂರು : ಗ್ರಹಗಳ ಸ್ಥಾನ ಬದಲಾದಾಗ ಪ್ರತಿ ರಾಶಿ, ನಕ್ಷತ್ರಕ್ಕೂ ವಿಭಿನ್ನ ರೀತಿಯಲ್ಲಿ ಫಲಿತಾಂಶಗಳನ್ನು ನೀಡುತ್ತದೆ. ಆದ್ದರಿಂದ ನಿಮ್ಮ  ಜನ್ಮ ರಾಶಿ ಪ್ರಕಾರ ಪ್ರತಿಯೊಬ್ಬರೂ ಅನುಸರಿಸಬೇಕಾದ ಕೆಲವು ಪರಿಹಾರಗಳಿವೆ. ಇದರಿಂದಾಗುವ ಹಾನಿಯನ್ನು ತಪ್ಪಿಸಲು ದೇವರಿಗೆ ರಾಶಿಗನುಗುಣವಾಗಿ ಕೆಲವು ಅರ್ಪಣೆಗಳನ್ನು ಮಾಡಬೇಕಾಗುತ್ತದೆ. ಅದು ಏನು ಎಂಬುದನ್ನು ತಿಳಿದುಕೊಳ್ಳೋಣ.

ಸಾಮಾನ್ಯವಾಗಿ ಧನುರಾಶಿಯಲ್ಲಿ ಜನಿಸಿದವರು ವಿಷ್ಣುವಿನ ಸ್ಮರಣೆ ಮಾಡಬೇಕು, ಜನ್ಮದಿನದಂದು ವಿಷ್ಣು ಕ್ಷೇತ್ರ ದರ್ಶನ ಮಾಡಬೇಕು. ಹಾಗೇ ವಿಷ್ಣುವಿಗೆ ತುಳಸಿ ಮಾಲೆಯನ್ನು ಅರ್ಪಿಸಬೇಕು. ಮತ್ತು ಹಾಲಿನಿಂದ ಮಾಡಿದ ಸಿಹಿಯನ್ನು ವೈವೇದ್ಯವಾಗಿ ನೀಡಬೇಕು. ಇದರಿಂದ ಅವರ ಕನಸುಗಳು ಈಡೇರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮಂಗಳ ಗೌರಿ ವ್ರತ ಮಾಡುವಾಗ ಈ ಮಂತ್ರವನ್ನು ಪಠಿಸಿ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಶನಿ ಬೀಜ ಮಂತ್ರ ಯಾವುದು ಇದನ್ನು ಪಠಿಸುವುದರ ಫಲವೇನು

ಲಕ್ಷ್ಮೀ ದೇವಿಯ ಕೃಪೆಗಾಗಿ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments