Webdunia - Bharat's app for daily news and videos

Install App

ನವರಾತ್ರಿಯ 3ನೇ ದಿನ ದೇವಿಗೆ ಈ ಹೂ ಹಾಗೂ ನೈವೇದ್ಯ ಅರ್ಪಿಸಿ

Webdunia
ಸೋಮವಾರ, 19 ಅಕ್ಟೋಬರ್ 2020 (07:04 IST)
ಬೆಂಗಳೂರು : ಇಂದು ನವರಾತ್ರಿಯ 3ನೇ ದಿನ. ಈ ದಿನ ಚಂದ್ರಘಂಟಾ ದೇವಿಯನ್ನು ಪೂಜಿಸುತ್ತೇವೆ. ಇಂದು ದೇವಿಗೆ ಯಾವ ಹೂಗಳಿಂದ ಹಾಗೂ ಯಾವ ನೈವೇದ್ಯದಿಂದ ಪೂಜಿಸಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳಿ.

ಇಂದು ಚಂದ್ರಘಂಟಾ ದೇವಿಯನ್ನು ಅನ್ನಪೂರ್ಣೆಶ್ವರಿ ದೇವಿ ಅಥವಾ ಗಾಯತ್ರಿ ದೇವಿಯ ಫೋಟೊದ ಮೂಲಕ  ಪೂಜಿಸಬಹುದು. ದೇವಿಗೆ ಕನಕಾಂಬರ, ಕೆಂಪು, ಹಳದಿ ಬಣ್ಣದ  ಹೂಗಳಿಂದ ಅಲಂಕಾರವನ್ನು ಮಾಡಿ. ಇದರಿಂದ ಜೀವನದ ದಾರಿದ್ರ್ಯ ದೋಷ ಕಳೆಯುತ್ತದೆ. ದೇವಿಗೆ ತೆಂಗಿನಕಾಯಿ ಜೊತೆಗೆ ಬೇಯಿಸಿದ ಅನ್ನವನ್ನು ಹಾಗೂ ಹಾಲು, ಬೆಲ್ಲವನ್ನು ನೈವೇದ್ಯವಾಗಿ ಇಟ್ಟರೆ ಚಂದ್ರಘಂಟಾದೇವಿಯ ಅನುಗ್ರಹವಾಗುತ್ತದೆ. ನಿಮ್ಮ ಸಮಸ್ಯೆಗಳು ದೂರವಾಗುತ್ತದೆ.

ಇಂದು ದೇವಿಯನ್ನು ಪೂಜಿಸುವಾಗ “ಓಂ ಹ್ರೀಂ ಶ್ರೀಂ ಚಂದ್ರಘಂಟ ದುರ್ಗಾಯೈ ನಮಃ” ಮಂತ್ರವನ್ನು 3, 11, 21, 108 ಬಾರಿ ಪಠಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments