Select Your Language

Notifications

webdunia
webdunia
webdunia
webdunia

ನವರಾತ್ರಿಯ 4ನೇ ದಿನ ದೇವಿಗೆ ಈ ಹೂ ಹಾಗೂ ನೈವೇದ್ಯ ಅರ್ಪಿಸಿ

ನವರಾತ್ರಿಯ 4ನೇ ದಿನ ದೇವಿಗೆ ಈ ಹೂ ಹಾಗೂ ನೈವೇದ್ಯ ಅರ್ಪಿಸಿ
ಬೆಂಗಳೂರು , ಮಂಗಳವಾರ, 20 ಅಕ್ಟೋಬರ್ 2020 (07:48 IST)
ಬೆಂಗಳೂರು : ಇಂದು ನವರಾತ್ರಿಯ 4ನೇ ದಿನ. ಈ ದಿನ ಕೂಷ್ಮಾಂಡ ದೇವಿಯನ್ನು ಪೂಜಿಸುತ್ತೇವೆ. ಇಂದು ದೇವಿಗೆ ಯಾವ ಹೂಗಳಿಂದ ಹಾಗೂ ಯಾವ ನೈವೇದ್ಯದಿಂದ ಪೂಜಿಸಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳಿ.

ಇಂದು ಕೂಷ್ಮಾಂಡ ದೇವಿಯನ್ನು ಪೂಜಿಸಿದರೆ ಗ್ರಹ ದೋಷ ಕಳೆದುಹೋಗುತ್ತದೆ. ಆರೋಗ್ಯ ವೃದ್ಧಿಯಾಗುತ್ತದೆ. ದೇವಿಗೆ ಕೆಂಪು ಮತ್ತು ಬಿಳಿ  ಬಣ್ಣದ  ಹೂಗಳಿಂದ ಅಲಂಕಾರವನ್ನು ಮಾಡಿ. ಇದರಿಂದ ಎಲ್ಲಾ ದೋಷಗಳು ಕಳೆಯುತ್ತದೆ. ದೇವಿಗೆ ಕರ್ಪೂರದ ಆರತಿ ಬೆಳಗುವಾಗ ನೀಲಿ ಅಥವಾ ಗಂಧದ ಬಣ್ಣದ ಬಟ್ಟೆಗಳನ್ನು ಧರಿಸಿ ದೇವಿಗೆ ಪೂಜೆ ಮಾಡಿ.

ನೀವು ಇಂದು ದೇವಿಗೆ ಮೊಸರನ್ನವನ್ನು ನೈವೇದ್ಯವಾಗಿ ಇಟ್ಟರೆ ಕೂಷ್ಮಾಂಡ ದೇವಿಯ ಅನುಗ್ರಹವಾಗುತ್ತದೆ. ನಿಮ್ಮ ಸಮಸ್ಯೆಗಳು ದೂರವಾಗುತ್ತದೆ. ಇಂದು ದೇವಿಯನ್ನು ಪೂಜಿಸುವಾಗ “ಓಂ ಹ್ರೀಂ ಶ್ರೀಂ ಕುಶ್ಮಾಂಡ ದುರ್ಗಾಯೈ ನಮಃ” ಮಂತ್ರವನ್ನು 3, 11, 21, 108 ಬಾರಿ ಪಠಿಸಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಯಾವ ರಾಶಿಯವರಿಗೆ ಯಾವ ಬಣ್ಣ , ಯಾವ ಸಂಖ್ಯೆ ಅದೃಷ್ಟ ಗೊತ್ತಾ?