Webdunia - Bharat's app for daily news and videos

Install App

ನವರಾತ್ರಿಯ 5ನೇ ದಿನ ದೇವಿಗೆ ಈ ಹೂ ಹಾಗೂ ನೈವೇದ್ಯ ಅರ್ಪಿಸಿ

Webdunia
ಬುಧವಾರ, 21 ಅಕ್ಟೋಬರ್ 2020 (08:46 IST)
ಬೆಂಗಳೂರು : ಇಂದು ನವರಾತ್ರಿಯ 5ನೇ ದಿನ. ಈ ದಿನ ಸ್ಕಂದ ಮಾತಾ ದೇವಿಯನ್ನು ಪೂಜಿಸುತ್ತೇವೆ. ಇಂದು ದೇವಿಗೆ ಯಾವ ಹೂಗಳಿಂದ ಹಾಗೂ ಯಾವ ನೈವೇದ್ಯದಿಂದ ಪೂಜಿಸಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳಿ.

ಇಂದು ಮನೆಯಲ್ಲಿ ಸರಸ್ವತಿ ದೇವಿಯ ಫೋಟೊ ಅಥವಾ ಪುಸ್ತಕವನ್ನು ಇಟ್ಟುಪೂಜೆ ಮಾಡಿದರೆ ಸ್ಕಂದ ಮಾತಾ ದೇವಿಯ ಅನುಗ್ರಹ ದೊರೆಯುತ್ತದೆ. ಇದರಿಂದ ಸಂತಾನದೋಷ ಕಳೆದುಹೋಗುತ್ತದೆ. ದೇವಿಗೆ ಹಳದಿ ಮತ್ತು ಬಿಳಿ  ಬಣ್ಣದ  ಹೂಗಳಿಂದ ಅಲಂಕಾರವನ್ನು ಮಾಡಿ. ದೇವಿಗೆ ಪೂಜೆ ಮಾಡುವಾಗ ಬಿಳಿ ಅಥವಾ ಹಳದಿ ಬಣ್ಣದ ಬಟ್ಟೆಗಳನ್ನು ಧರಿಸಿ ಅಥವಾ ಅರ್ಪಿಸಿ ದೇವಿಗೆ ಪೂಜೆ ಮಾಡಿ.

ನೀವು ಇಂದು ದೇವಿಗೆ ಬಾಳೆಹಣ್ಣಿನಿಂದ ಮಾಡಿದ ರಸಾಯನ, ರವಾಯಿಂದ ಮಾಡಿದ ಸಜ್ಜಿಗೆ ನೈವೇದ್ಯವಾಗಿ ಇಟ್ಟರೆ ಸ್ಕಂದ ಮಾತಾ ದೇವಿಯ ಅನುಗ್ರಹವಾಗುತ್ತದೆ. ನಿಮ್ಮ ಸಮಸ್ಯೆಗಳು ದೂರವಾಗುತ್ತದೆ. ಇಂದು ದೇವಿಯನ್ನು ಪೂಜಿಸುವಾಗ “ಓಂ ಹ್ರೀಂ ಶ್ರೀಂ ಸ್ಕಂದ ಮಾತಾ ದುರ್ಗಾಯೈ ನಮಃ” ಮಂತ್ರವನ್ನು 3, 11, 21, 108 ಬಾರಿ ಪಠಿಸಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments