Select Your Language

Notifications

webdunia
webdunia
webdunia
webdunia

ಕಟಕರಾಶಿಯವರು ಈ ದೇವರಿಗೆ ಇದನ್ನು ಅರ್ಪಿಸಿ

ಕಟಕರಾಶಿಯವರು ಈ ದೇವರಿಗೆ ಇದನ್ನು ಅರ್ಪಿಸಿ
ಬೆಂಗಳೂರು , ಮಂಗಳವಾರ, 27 ಅಕ್ಟೋಬರ್ 2020 (07:11 IST)
ಬೆಂಗಳೂರು : 2020ರ ಆರಂಭದಲ್ಲಿ ಶನಿ ಸ್ಥಾನ ಬದಲಾದ ಹಿನ್ನಲೆಯಲ್ಲಿ ಇದರಿಂದ ಪ್ರತಿ ರಾಶಿ, ನಕ್ಷತ್ರಕ್ಕೂ ವಿಭಿನ್ನ ರೀತಿಯಲ್ಲಿ ಫಲಿತಾಂಶಗಳನ್ನು ನೀಡುತ್ತದೆ. ಆದ್ದರಿಂದ  ಜನ್ಮ ರಾಶಿ ಪ್ರಕಾರ ಪ್ರತಿಯೊಬ್ಬರೂ ಅನುಸರಿಸಬೇಕಾದ ಕೆಲವು ಪರಿಹಾರಗಳಿವೆ. ರಾಶಿಗನುಗುಣವಾಗಿ ಕೆಲವು ಅರ್ಪಣೆಗಳನ್ನು ಮಾಡಬೇಕಾಗುತ್ತದೆ. ಅದು ಏನು ಎಂಬುದನ್ನು ತಿಳಿದುಕೊಳ್ಳೋಣ.

ಕಟಕರಾಶಿಯಲ್ಲಿ ಜನಿಸಿದವರು ಗುರುವಾರದಂದು ಮೀನು, ಮಾಂಸಹಾರಗಳನ್ನು ತಪ್ಪಿಸುವುದು ಉತ್ತಮ. ನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿ ಪಾನೀಯಗಳನ್ನು ಅರ್ಪಿಸುವುದು ಮತ್ತು ಶತ್ರುಗಳನ್ನು ನಾಶಮಾಡಲು ಮಾಲಾರ್ಪಣೆ ಮಾಡುವುದು ಸೂಕ್ತ. ಹಾಗೇ ಸುಬ್ರಮಣ್ಯ ಸ್ವಾಮಿಗೆ ಹಾಲು ಅಭಿಷೇಕ ಮತ್ತು ಪಂಚಾಮೃತ ನೈವೇದ್ಯವನ್ನು ಮಾಡುವುದು ತುಂಬಾ ಪ್ರಯೋಜನಕಾರಿ .

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಯಾವ ರಾಶಿಯವರಿಗೆ ಯಾವ ಬಣ್ಣ , ಯಾವ ಸಂಖ್ಯೆ ಅದೃಷ್ಟ ಗೊತ್ತಾ?