Select Your Language

Notifications

webdunia
webdunia
webdunia
webdunia

ಉತ್ತಮ ಫಲತಾಂಶ ಸಿಗಲು ತುಲಾರಾಶಿಯವರು ಈ ದೇವರಿಗೆ ಇದನ್ನು ಅರ್ಪಿಸಿ

ಉತ್ತಮ ಫಲತಾಂಶ ಸಿಗಲು ತುಲಾರಾಶಿಯವರು ಈ ದೇವರಿಗೆ ಇದನ್ನು ಅರ್ಪಿಸಿ
ಬೆಂಗಳೂರು , ಶುಕ್ರವಾರ, 30 ಅಕ್ಟೋಬರ್ 2020 (04:09 IST)
ಬೆಂಗಳೂರು : ಗ್ರಹಗಳ ಸ್ಥಾನ ಬದಲಾದಾಗ ಪ್ರತಿ ರಾಶಿ, ನಕ್ಷತ್ರಕ್ಕೂ ವಿಭಿನ್ನ ರೀತಿಯಲ್ಲಿ ಫಲಿತಾಂಶಗಳನ್ನು ನೀಡುತ್ತದೆ. ಆದ್ದರಿಂದ ನಿಮ್ಮ  ಜನ್ಮ ರಾಶಿ ಪ್ರಕಾರ ಪ್ರತಿಯೊಬ್ಬರೂ ಅನುಸರಿಸಬೇಕಾದ ಕೆಲವು ಪರಿಹಾರಗಳಿವೆ. ಇದರಿಂದಾಗುವ ಹಾನಿಯನ್ನು ತಪ್ಪಿಸಲು ದೇವರಿಗೆ ರಾಶಿಗನುಗುಣವಾಗಿ ಕೆಲವು ಅರ್ಪಣೆಗಳನ್ನು ಮಾಡಬೇಕಾಗುತ್ತದೆ. ಅದು ಏನು ಎಂಬುದನ್ನು ತಿಳಿದುಕೊಳ್ಳೋಣ.

ಸಾಮಾನ್ಯವಾಗಿ ತುಲಾರಾಶಿಯಲ್ಲಿ ಜನಿಸಿದವರು ಆಂಜನೇಯನನ್ನು ಪೂಜಿಸಿದರೆ ಉತ್ತಮ. ಪ್ರತಿ ಗುರುವಾರದಂದು ಹನುಮಂತನ ಭಜನೆ ಮಾಡಿ ಹಾಗೂ ಹನುಮ ಚಾಲೀಸ್ ಜಪಿಸಿ. ಹಾಗೇ ವಿಷ್ಣು ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಮಾಡಿ. ಇದರಿಂದ ಯಾವುದೇ ಕೆಟ್ಟ ಪರಿಣಾಮ ಆಗುವುದಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಪತ್ತು ವೃದ್ಧಿಗೆ ತಿಜೋರಿಯಲ್ಲಿ ಈ ವಸ್ತು ಇಡಿ