Select Your Language

Notifications

webdunia
webdunia
webdunia
webdunia

ಉತ್ತಮ ಫಲತಾಂಶ ಸಿಗಲು ಸಿಂಹರಾಶಿಯವರು ಈ ದೇವರಿಗೆ ಇದನ್ನು ಅರ್ಪಿಸಿ

ಉತ್ತಮ ಫಲತಾಂಶ ಸಿಗಲು ಸಿಂಹರಾಶಿಯವರು ಈ ದೇವರಿಗೆ ಇದನ್ನು ಅರ್ಪಿಸಿ
ಬೆಂಗಳೂರು , ಬುಧವಾರ, 28 ಅಕ್ಟೋಬರ್ 2020 (07:17 IST)
ಬೆಂಗಳೂರು : ಗ್ರಹಗಳ ಸ್ಥಾನ ಬದಲಾದಾಗ ಪ್ರತಿ ರಾಶಿ, ನಕ್ಷತ್ರಕ್ಕೂ ವಿಭಿನ್ನ ರೀತಿಯಲ್ಲಿ ಫಲಿತಾಂಶಗಳನ್ನು ನೀಡುತ್ತದೆ. ಆದ್ದರಿಂದ ನಿಮ್ಮ  ಜನ್ಮ ರಾಶಿ ಪ್ರಕಾರ ಪ್ರತಿಯೊಬ್ಬರೂ ಅನುಸರಿಸಬೇಕಾದ ಕೆಲವು ಪರಿಹಾರಗಳಿವೆ. ಇದರಿಂದಾಗುವ ಹಾನಿಯನ್ನು ತಪ್ಪಿಸಲು ದೇವರಿಗೆ ರಾಶಿಗನುಗುಣವಾಗಿ ಕೆಲವು ಅರ್ಪಣೆಗಳನ್ನು ಮಾಡಬೇಕಾಗುತ್ತದೆ. ಅದು ಏನು ಎಂಬುದನ್ನು ತಿಳಿದುಕೊಳ್ಳೋಣ.

ಸಾಮಾನ್ಯವಾಗಿ ಸಿಂಹ ರಾಶಿಯಲ್ಲಿ ಜನಿಸಿದವರು ಗಣಪನ ಹೋಮವನ್ನು ಮಾಡುವುದು ಉತ್ತಮ. ಗಣೇಶನಿಗೆ ಮೋದಕವನ್ನು ಅರ್ಪಿಸಬೇಕು. ಇದರಿಂದ ಗ್ರಹಗಳ ಸ್ಥಾನ ಬದಲಾವಣೆಯಿಂದಾಗುವ ದೋಷವನ್ನು ನಿವಾರಿಸಬಹುದು. ಅಲ್ಲದೇ ನಿಮ್ಮ ಮನೆದೇವರನ್ನು ಪ್ರತಿದಿನವೂ ಪೂಜಿಸಿದರೆ ಅನಿರೀಕ್ಷಿತ ಪ್ರಯೋಜನವನ್ನು ಪಡೆಯಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಯಾವ ರಾಶಿಯವರಿಗೆ ಯಾವ ಬಣ್ಣ , ಯಾವ ಸಂಖ್ಯೆ ಅದೃಷ್ಟ ಗೊತ್ತಾ?