Webdunia - Bharat's app for daily news and videos

Install App

ನವೆಂಬರ್ 26 ಮಂಗಳವಾರದಂದು ದೇವಿಗೆ ಇದನ್ನು ಅರ್ಪಿಸಿದರೆ ನಿಮ್ಮ ಸಂಕಷ್ಟಗಳು ಪರಿಹಾರವಾಗುವುದು

Webdunia
ಮಂಗಳವಾರ, 26 ನವೆಂಬರ್ 2019 (08:49 IST)
ಬೆಂಗಳೂರು: ಇಂದು ನವೆಂಬರ್ 26 ಮಂಗಳವಾರದಂದು ದೇವಿಯ ದೇವಸ್ಥಾನದಲ್ಲಿ ಸಂಕಲ್ಪ ಮಾಡಿ ಈ ಒಂದು ವಸ್ತುವನ್ನು ನೀಡಿದರೆ ನಿಮ್ಮ ಜೀವನದಲ್ಲಿರುವ ಎಲ್ಲಾ ಸಮಸ್ಯೆಗಳು ಕಳೆಯುತ್ತದೆ.




ಹೌದು. ಇಂದು ಮಂಗಳವಾರದಂದು ವಿಶೇಷವಾದ ಅಮವಾಸ್ಯೆ ಬಂದಿರುವ ಕಾರಣ ಮನೆಯ ಹೆಣ್ಣಮಕ್ಕಳು ಮಡಿಯಲ್ಲಿ ದೇವಿಯ ದೇವಸ್ಥಾನಕ್ಕೆ ತೆರಳಿ ನಮ್ಮ ಕುಟುಂಬದವರಿಗೆ ಒಳ್ಳೆಯದಾಗಲಿ ಎಂದು ಮೊಸರನ್ನ ವನ್ನು ನೈವೇದ್ಯವಾಗಿ ನೀಡಬೇಕು.


ಹಾಗೇ ಈ ಮೊಸರನ್ನ ನೈವೇದ್ಯ ತಯಾರಿಸುವಾಗ 1 ಚಿಟಿಕೆ ಅರಶಿನ ಹಾಕಬೇಕು. ಬಳಿಕ ಮೊಸರನ್ನ ತಯಾರಾದ ನಂತರ ಅದರ ಮೇಲೆ ಒಂದೆರಡು ತುಳಸಿದಳವನ್ನು ಇಟ್ಟು ದೇವಸ್ಥಾನಕ್ಕೆ ತೆಗೆದುಕೊಂಡು ಹೋಗಿ ಕೊಡಬೇಕು. ಅದನ್ನು ಪೂಜೆ ಆದ ಮೇಲೆ ಅಲ್ಲಿಗೆ ಬಂದ ಭಕ್ತರಿಗೆ ಹಂಚಬೇಕು. ಹೀಗೆ ಮಾಡಿದರೆ ನಿಮ್ಮ ಕಷ್ಟಗಳೆಲ್ಲಾ ಕಳೆಯುತ್ತದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

ಮುಂದಿನ ಸುದ್ದಿ
Show comments