Webdunia - Bharat's app for daily news and videos

Install App

ನವರಾತ್ರಿಯ ಕೊನೆಯ ದಿನ ಸಿದ್ಧಿದಾತ್ರಿಯ ಆರಾಧನೆ ಮಾಡುವ ಭಕ್ತರು ದೇವಿಗೆ ಇವುಗಳನ್ನು ಅರ್ಪಿಸಿ

Webdunia
ಗುರುವಾರ, 18 ಅಕ್ಟೋಬರ್ 2018 (14:42 IST)
ಬೆಂಗಳೂರು : ನವರಾತ್ರಿಯ ಕೊನೆಯ ದಿನವಾದ ಇಂದು ಸಿದ್ಧಿದಾತ್ರಿಯ ಆರಾಧನೆ ಮಾಡಲಾಗುತ್ತದೆ. ಈ ದೇವಿಯ ಪೂಜೆ ಮಾಡಿದರೆ ಸುಖ-ಸಂಪತ್ತು, ಶಾಂತಿ ಪ್ರಾಪ್ತವಾಗಲಿದೆಯಂತೆ.


ಈ ದೇವಿ ಕೇತು ಗ್ರಹದ ಮೇಲೆ ಅಧಿಪತ್ಯ ಸಾಧಿಸಿದ್ದಾಳೆ. ದೇಹ ತ್ಯಾಗ ಮಾಡಿದ ಆತ್ಮ ಸಿದ್ಧಿದಾತ್ರಿಯ ಸ್ವರೂಪವಾಗಿದೆ. ಅರ್ಧನಾರೀಶ್ವರ ರೂಪದಲ್ಲಿ ದೇವಿ ಅವತಾರವೆತ್ತಿದ್ದಾಳೆ. ಅಣಿಮಾ, ಮಹಿಮಾ, ಗರಿಮಾ, ಲಘಿಮಾ, ಪ್ರಾಪ್ತಿ, ಪ್ರಾಕಾಮ್ಯೋ, ಈಶಿತ್ವ ಮತ್ತು ವಶಿತ್ವ ಸಿದ್ಧಿಗಳನ್ನೂ ದಯಪಾಲಿಸುವ ತಾಯಿ ಇವಳು. ಸಿದ್ಧದಾತ್ರಿಗೆ ಚತುರ್ಭುಜಗಳಿವೆ. ಕಮಲದ ಮೇಲೆ ಆಕೆ ಕುಳಿತಿದ್ದಾಳೆ. ಚಕ್ರ, ಶಂಖ, ಗದೆ ಹಾಗೂ ಕಮಲವನ್ನು ಆಕೆ ಧರಿಸಿದ್ದಾಳೆ.


ನವರಾತ್ರಿಯ ಕೊನೆ ದಿನ ಸಿದ್ಧಿದಾತ್ರಿ ಕೃಪೆಗೆ ಪಾತ್ರರಾಗಲು ಭಕ್ತರು ಮೊಸರು ಹಾಗೂ ಮಿಠಾಯಿಯನ್ನು ಅರ್ಪಿಸಬೇಕು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments