Daily Horoscope

Parashurama Stuthi: ಪ್ರತಿನಿತ್ಯ ಬೆಳಿಗ್ಗೆ ಪರಶುರಾಮ ಸ್ತುತಿ ಓದಿ, ಎಷ್ಟು ಲಾಭವಿದೆ ನೋಡಿ

Krishnaveni K
ಗುರುವಾರ, 10 ಏಪ್ರಿಲ್ 2025 (08:28 IST)
Photo Credit: X

ಜೀವನದಲ್ಲಿ ಪ್ರತಿಯೊಬ್ಬರು ಯಶಸ್ಸು ಸಿಗಬೇಕು, ಮುನ್ನುಗ್ಗುವ ಛಲವಿರಬೇಕು ಎಂದು ಬಯಸುತ್ತಾರೆ. ಜೀವನದಲ್ಲಿ ಎಲ್ಲಾ ರಂಗದಲ್ಲೂ ಯಶಸ್ಸು ಸಿಗಬೇಕೆಂದರೆ ಮಾನಸಿಕ ಸ್ಥೈರ್ಯ ಅಗತ್ಯ. ವಿದ್ಯಾರ್ಥಿಗಳಿಗೆ ಓದಿದ ವಿಚಾರಗಳು ಮನನವಾಗಬೇಕು, ಉತ್ತಮ ಅಂಕ ಬರಬೇಕು ಎಂದರೆ ಪ್ರತಿನಿತ್ಯ ಬೆಳಿಗ್ಗೆ ಎದ್ದು ಪರಶುರಾಮ ಸ್ತುತಿಯನ್ನು ಓದಿ. ಇಲ್ಲಿದೆ ನೋಡಿ.

ಕುಲಾಚಲಾ ಯಸ್ಯ ಮಹೀಂ ದ್ವಿಜೇಭ್ಯಃ
ಪ್ರಯಚ್ಛತಃ ಸೋಮದೃಷತ್ತ್ವಮಾಪುಃ |
ಬಭೂವುರುತ್ಸರ್ಗಜಲಂ ಸಮುದ್ರಾಃ
ರೈಣುಕೇಯಃ ಶ್ರಿಯಮಾತನೀತು || ||

ನಾಶಿಷ್ಯಃ ಕಿಮಭೂದ್ಭವಃ ಕಿಪಭವನ್ನಾಪುತ್ರಿಣೀ ರೇಣುಕಾ
ನಾಭೂದ್ವಿಶ್ವಮಕಾರ್ಮುಕಂ ಕಿಮಿತಿ ಯಃ ಪ್ರೀಣಾತು ರಾಮತ್ರಪಾ |
ವಿಪ್ರಾಣಾಂ ಪ್ರತಿಮನ್ದಿರಂ ಮಣಿಗಣೋನ್ಮಿಶ್ರಾಣಿ ದಣ್ಡಾಹತೇ-
ರ್ನಾಂಬ್ಧೀನೋ ಮಯಾ ಯಮೋಽರ್ಪಿ ಮಹಿಷೇಣಾಂಭಾಂಸಿ ನೋದ್ವಾಹಿತಃ || ||

ಪಾಯಾದ್ವೋ ಯಮದಗ್ನಿವಂಶತಿಲಕೋ ವೀರವ್ರತಾಲಙ್ಕೃತೋ
ರಾಮೋ ನಾಮ ಮುನೀಶ್ವರೋ ನೃಪವಧೇ ಭಾಸ್ವತ್ಕುಠಾರಾಯುಧಃ |
ಯೇನಾಶೇಷಹತಾಹಿತಾಙ್ಗರುಧಿರೈಃ ಸನ್ತರ್ಪಿತಾಃ ಪೂರ್ವಜಾ
ಭಕ್ತ್ಯಾ ಚಾಶ್ವಮಖೇ ಸಮುದ್ರವಸನಾ ಭೂರ್ಹನ್ತಕಾರೀಕೃತಾ || ||

ದ್ವಾರೇ ಕಲ್ಪತರುಂ ಗೃಹೇ ಸುರಗವೀಂ ಚಿನ್ತಾಮಣೀನಙ್ಗದೇ
ಪೀಯೂಷಂ ಸರಸೀಷು ವಿಪ್ರವದನೇ ವಿದ್ಯಾಶ್ಚತಸ್ರೋ ದಶ |
ಏವಂ ಕರ್ತುಮಯಂ ತಪಸ್ಯತಿ ಭೃಗೋರ್ವಂಶಾವತಂಸೋ ಮುನಿಃ
ಪಾಯಾದ್ವೋಽಖಿಲರಾಜಕಕ್ಷಯಕರೋ ಭೂದೇವಭೂಷಾಮಣಿಃ || ||

ಇತಿ ಶ್ರೀ ಪರಶುರಾಮ ಸ್ತುತಿಃ |

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments