Webdunia - Bharat's app for daily news and videos

Install App

ಪರ್ಸ್ ನಲ್ಲಿ ಹಣ ವೃದ್ಧಿಸಲು ಈ ಬಣ‍್ಣದ ಹೂವನ್ನು ಇಡಿ

Webdunia
ಸೋಮವಾರ, 25 ಮಾರ್ಚ್ 2019 (07:09 IST)
ಬೆಂಗಳೂರು : ನಿಮ್ಮ ಪರ್ಸ್ ನಲ್ಲಿ ಹಣ  ಯಾವಾಗಲೂ ತುಂಬಿ ತುಳುಕುತ್ತಿರಬೇಕು ಎಂಬ ಆಸೆ ಎಲ್ಲರಿಗೂ ಇದ್ದೇಇದೆ. ಅದಕ್ಕೆ ದೇವರ ಅನುಗ್ರಹ ಕೂಡ ನಮ್ಮ ಮೇಲಿರಬೇಕು. ಅದಕ್ಕಾಗಿ ನೀವು ಈ ನಿಯಮವನ್ನು ಪಾಲಿಸಬೇಕು.

ದೇವರ ಪೂಜೆಗೆ ಕೆಂಪು ಹಾಗೂ ಹಳದಿ ಬಣ್ಣದ ಹೂ ಶ್ರೇಷ್ಠವೆಂದು ನಂಬಲಾಗಿದೆ. ಕೆಂಪು ಬಣ್ಣದ ಹೂವಿನಲ್ಲಿ ದೇವರ ಆರಾಧನೆ ಮಾಡಿದ್ರೆ ದೇವರು ಬೇಗ ಕೃಪೆ ತೋರುತ್ತಾನೆ ಎಂಬ ನಂಬಿಕೆಯಿದೆ.

 

ವಾಸ್ತು ಶಾಸ್ತ್ರ ಹಾಗೂ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೆಂಪು ಅಥವಾ ಹಳದಿ ಬಣ್ಣದ ಹೂವನ್ನು ನಿಮ್ಮ ಪರ್ಸಿನಲ್ಲಿಟ್ಟುಕೊಂಡರೆ ಧನವೃದ್ಧಿಯಾಗುತ್ತದೆಯಂತೆ. ಹಾಗೇ ಪ್ರತಿ ದಿನ ಪರ್ಸ್ ನಲ್ಲಿರುವ ಹೂವನ್ನು ಬದಲಿಸುತ್ತಿರಿ. ಪ್ರತಿ ದಿನ ಹೀಗೆ ಮಾಡ್ತಿದ್ದರೆ ಕೆಲವೇ ದಿನಗಳಲ್ಲಿ ಇದ್ರ ಪರಿಣಾಮ ಕಾಣಬಹುದಾಗಿದೆ. ಹಾಗೇ  ನಿಮ್ಮ ಜೇಬಿನಲ್ಲಿ ಕೆಂಪು ಅಥವಾ ಹಳದಿ ಬಣ್ಣದ ಕರ್ಚೀಪ್ ಇಟ್ಟುಕೊಂಡರು ಕೂಡ ಧನವೃದ್ಧಿಯಾಗುತ್ತದೆಯಂತೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments