ಸಾಲದ ಸುಳಿಯಿಂದ ಹೊರಬರಲು ಪ್ರತಿದಿನ ಈ ಮಂತ್ರ ಪಠಿಸಿ

Webdunia
ಶುಕ್ರವಾರ, 20 ಮಾರ್ಚ್ 2020 (07:45 IST)
ಬೆಂಗಳೂರು : ಮನುಷ್ಯನಿಗೆ ಹಣಕಾಸಿನ ಸಮಸ್ಯೆ ಎದುರಾದಾಗ ಸಾಲ ಮಾಡುತ್ತಾನೆ. ಮುಂದೆ ಅದನ್ನು ಮುಂದುವರಿಸಿಕೊಂಡು ಸಾಲದ ಸುಳಿಯಲ್ಲಿ ಸಿಲುಕುತ್ತಾನೆ. ಅಂತವರು ಈ ಒಂದು ಮಂತ್ರವನ್ನು ಪ್ರತಿದಿನ ಹೇಳಿದರೆ ಸಾಲದ ಸುಳಿಯಿಂದ ಹೊರಬರಬಹುದು.


ಮನುಷ್ಯ ಕಷ್ಟಪಟ್ಟು ದುಡಿಯಬೇಕು. ಅದರ ಜೊತೆಗೆ ದೇವರನ್ನು ಸ್ಮರಿಸಿದರೆ ನಮಗೆ ಒಳ್ಳೆಯದಾಗುತ್ತದೆ. ಆದಕಾರಣ ಪ್ರತಿದಿನ ಬೆಳಿಗ್ಗೆ ಅಥವಾ ಸಂಜೆ ‘ಋಣವಿಮೋಚನ ನರಸಿಂಹ ಮಂತ್ರ’ ವನ್ನು 9 ಬಾರಿ ಪಠಿಸಿ ಇದರಿಂದ ನರಸಿಂಹ ದೇವರ ಅನುಗ್ರಹವಾಗಿ ನಿಮ್ಮ ಸಾಲಗಳು ಬೇಗನೆ ತೀರಿ ನಿಮ್ಮ ಕಷ್ಟ ಕಳೆಯುತ್ತದೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments