Webdunia - Bharat's app for daily news and videos

Install App

ಮನೆಯಿಂದ ಹೊರಗಡೆ ಹೋಗುವ ಮೊದಲು ಈ ದೇವರನ್ನು ಪ್ರಾರ್ಥಿಸಿ

Webdunia
ಗುರುವಾರ, 10 ಸೆಪ್ಟಂಬರ್ 2020 (08:56 IST)
ಬೆಂಗಳೂರು : ಕೆಲವರು ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದಾಗ ಕೆಟ್ಟ ಘಟನೆಗಳು ನಡೆಯುತ್ತಿರುತ್ತದೆ. ಅಂತವರು ಮನೆಯಿಂದ ಹೊರಗಡೆ ಹೋಗುವ ಮೊದಲು ಈ ದೇವರಿಗೆ ಕೈ ಮುಗಿದು ಹೋಗಿ.

ಮನೆಯಿಂದ ಹೊರಗಡೆ ಹೋದ ಬಳಿಕ ಅಲ್ಲಿನ ಕೆಲಸ ಸಂಪೂರ್ಣವಾಗಬೇಕು. ಹಾಗೇ ಕೆಲಸ ಮುಗಿದ ಮೇಲೆ ಹುಷಾರಾಗಿ ಮನೆ ತಲುಪಬೇಕು ಎಂದು ಬಯಸುತ್ತಾರೆ. ಅಂತವರು ಶ್ರೀರಾಮನ ಸಂಕಲ್ಪ ಮಾಡಬೇಕು. ಇದರಿಂದ ಆಂಜನೇಯ ಅನುಗ್ರಹ ಮಾಡಬೇಕು. ಹಾಗೇ ಊರಿನ ಗ್ರಾಮದೇವರ, ಮನೆ ದೇವರ ಹೆಸರನ್ನು ಹೇಳಿ ಹೊರಗೆ ಹೋದರೆ ಹೋದ ಕೆಲಸ ಸಫಲವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

ಮುಂದಿನ ಸುದ್ದಿ
Show comments