Webdunia - Bharat's app for daily news and videos

Install App

ಶತ್ರುಗಳ ಕಾಟ ದೂರವಾಗಲು ಹಣೆಗೆ ಇದರಿಂದ ತಯಾರಿಸಿದ ತಿಲಕ ಹಚ್ಚಿ

Webdunia
ಬುಧವಾರ, 30 ಸೆಪ್ಟಂಬರ್ 2020 (08:29 IST)
ಬೆಂಗಳೂರು : ಶತ್ರುಗಳ ಸಂಖ್ಯೆ ಹೆಚ್ಚಾದರೆ ನಾವು ಏಳಿಗೆಯಾಗುವುದಿಲ್ಲ.ಯಾಕೆಂದರೆ ಶತ್ರುಗಳು ನಮ್ಮ ಏಳಿಗೆಯನ್ನು ಸಹಿಸದೆ ನಾಶ ಮಾಡಲು ಪ್ರಯತ್ನಿಸುತ್ತಾರೆ. ಇಂತಹ ಶತ್ರುಕಾಟದಿಂದ ಮುಕ್ತಿ ಹೊಂದಲು ಇದರಿಂದ ತಿಲಕ ತಯಾರಿಸಿ  ಹಚ್ಚಿ.

ಶ್ರೀ ಕಾಲಭೈರವೇಶ್ವರನ ಸ್ವರೂಪವಾದ ಕಪ್ಪು ಅರಶಿನ ಕೊಂಬನ್ನು ಮಂಗಳವಾರ, ಶುಕ್ರವಾರ, ಅಮವಾಸ್ಯೆ, ಹುಣ್ಣಿಮೆ ದಿನ ತಂದು ಅದರ ಪುಡಿಯನ್ನು ನೀರಿನಲ್ಲಿ ಬೆರೆಸಿ ಹಣೆಗೆ ಹಚ್ಚಿಕೊಳ್ಳಬೇಕು. ಹಾಗೂ ಆ ದಿನ ಮನೆಯಲ್ಲಿ ಮಾಂಸಹಾರ ಸೇವನೆ ಮಾಡಬಾರದು. ಹೀಗೆ ಇದರಿಂದ ತಿಲಕ ಇಟ್ಟುಕೊಂಡರೆ ಯಾವುದೇ ಕೆಟ್ಟ ಶಕ್ತಿ ನಿಮ್ಮ ಮೇಲೆ ಪ್ರಭಾವ ಬೀರುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments