Webdunia - Bharat's app for daily news and videos

Install App

ವಾಸ್ತುದೋಷ ನಿವಾರಣೆಗೆ ತಾಮ್ರದ ಪಿರಾಮಿಡ್ ನ್ನು ಮನೆಯ ಈ ದಿಕ್ಕಿನಲ್ಲಿಡಿ

Webdunia
ಗುರುವಾರ, 17 ಜನವರಿ 2019 (07:15 IST)
ಬೆಂಗಳೂರು : ಮನೆಯಲ್ಲಿ ವಾಸ್ತುದೋಷವಿದ್ದರೆ ನಕರಾತ್ಮಕ ಶಕ್ತಿಗಳು ಹೆಚ್ಚಾಗುತ್ತದೆ. ಇದರಿಂದ ಮನೆಯಲ್ಲಿ ಆರೋಗ್ಯ, ಆರ್ಥಿಕ ಸಮಸ್ಯೆಗಳು ಉಂಟಾಗುತ್ತದೆ. ಆದ್ದರಿಂದ ವಾಸ್ತು ಶಾಸ್ತ್ರದ ಪ್ರಕಾರ ಈ ನಕರಾತ್ಮಕ ಶಕ್ತಿ ದೂರವಾಗಲು ತಾಮ್ರದ ವಸ್ತುಗಳು ಮನೆಯ ಈ ದಿಕ್ಕಿನಲ್ಲಿಡಬೇಕಂತೆ.


ಮನೆಯಲ್ಲಿ ತಾಮ್ರದ ವಸ್ತುವಿದ್ದರೆ ಅದು ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಇದರಿಂದ  ವಾಸ್ತುದೋಷ ಕಡಿಮೆಯಾಗುತ್ತದೆ. ಮನೆಯಲ್ಲಿ ಸುಖ-ಶಾಂತಿಯಿಂದ ನೆಲೆಸುತ್ತದೆ. ಜೀವನದಲ್ಲಿ ಯಶಸ್ಸು ಸಿಗುತ್ತದೆ.


ಮನೆಯ ಮುಖ್ಯ ದ್ವಾರದಲ್ಲಿ  ವಾಸ್ತು ದೋಷವಿದ್ದರೆ ಅದಕ್ಕೆ  ತಾಮ್ರದ ನಾಣ್ಯವನ್ನು ಅಂಟಿಸಿ. ಹಾಗೇ ಮನೆಯಲ್ಲಿ ತಾಮ್ರದ ಪಿರಾಮಿಡ್ ಕೂಡ ಇಡಬಹುದು. ಇದು ವಾಸ್ತುದೋಷವನ್ನು ಕಡಿಮೆ ಮಾಡುವ ಶಕ್ತಿ ಹೊಂದಿದೆ. ತಾಮ್ರದ ಪಿರಾಮಿಡ್ ಮನೆಯ ಪಶ್ಚಿಮ ದಿಕ್ಕಿಗೆ ಇಡಿ .ಇದ್ರಿಂದ ಮನೆಯ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಶತನಾಮ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

Ganesha Festival: ಈ ಒಂದು ನೈವೇದ್ಯ ಗಣೇಶನಿಗೆ 21 ಭಕ್ಷ್ಯ ಅರ್ಪಿಸಿದ ಹಾಗೇ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮಂಗಳ ಗೌರಿ ವ್ರತ ಮಾಡುವಾಗ ಈ ಮಂತ್ರವನ್ನು ಪಠಿಸಿ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಮುಂದಿನ ಸುದ್ದಿ
Show comments