ಜೀವನದಲ್ಲಿ ಎದುರಾದ ಸಮಸ್ಯೆಗಳನ್ನು ನಿವಾರಿಸಲು ಹೋಲಿಕಾ ದಹನ್ ಬೆಂಕಿಗೆ ಇದನ್ನು ಹಾಕಿ

Webdunia
ಭಾನುವಾರ, 28 ಮಾರ್ಚ್ 2021 (06:05 IST)
ಬೆಂಗಳೂರು : ಜೀವನದಲ್ಲಿ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಿರುತ್ತದೆ. ಹಾಗಾಗಿ ಹೋಳಿ ಹುಣ‍್ಣಿಮೆಯಂದು ಹೋಲಿಕಾ ದಹನ್ ಮಾಡುತ್ತಾರೆ. ಆ ವೇಳೆ ಇಂತಹ ವಸ್ತುಗಳನ್ನು ಬೆಂಕಿಗೆ ಹಾಕಿದರೆ ನಿಮ್ಮ ಸಮಸ್ಯೆಗಳು ನಿವಾರಣೆಯಾಗುತ್ತದೆ.

*ನಿಮ್ಮ ಜಾತಕದಲ್ಲಿ ಗ್ರಹದೋಷವಿದ್ದರೆ ಅದಕ್ಕಾಗಿ ಹೋಲಿಕಾ ದಹನ್ ಚಿತಾಭಸ್ಮವನ್ನು ಮನೆಗೆ ತಂದು ಅದರ ಬೂದಿಯನ್ನು ನೀರಿನಲ್ಲಿ ಬೆರೆಸಿ ಶಿವಲಿಂಗಕ್ಕೆ ಅರ್ಪಿಸಿ.

*ಸಾಲದ ಸಮಸ್ಯೆ ನಿವಾರಣೆಯಾಗಲು ಹೋಲಿಕಾ ದಹನ್ ರಾತ್ರಿ ವಿಷ್ಣುವಿನ ನರಸಿಂಹ ಅವತಾರವನ್ನು ಆರಾಧಿಸಿ. ಇದರಿಂದ ಆರ್ಥಿಕ ಲಾಭ ಪಡೆಯಬಹುದು.

*ಉದ್ಯೋಗದಲ್ಲಿ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ತೆಂಗಿನಕಾಯಿಯನ್ನು ಏಳು ಬಾರಿ ಸುತ್ತಿಸಿ ಹೋಲಿಕಾ ದಹನ್ ಬೆಂಕಿಗೆ ಹಾಕಿ ವಿಷ್ಣುವನ್ನು ಪ್ರಾರ್ಥಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಶುಕ್ರವಾರ ಅಷ್ಟ ಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಮುಂದಿನ ಸುದ್ದಿ
Show comments