ನಿಮ್ಮ ಕಷ್ಟ ಪರಿಹಾರವಾಗಲು ವೀಳ್ಯದೆಲೆ ಮೇಲೆ ಈ 5 ವಸ್ತುಗಳನ್ನು ಇಡಿ

Webdunia
ಭಾನುವಾರ, 14 ಜೂನ್ 2020 (08:45 IST)
Normal 0 false false false EN-US X-NONE X-NONE

ಬೆಂಗಳೂರು : ಎಲ್ಲರಿಗೂ ಕಷ್ಟಗಳು ಎದುರಾಗುವುದು ಸಾಮಾನ್ಯ. ಶಿವ ನಮ್ಮನ್ನು ಈ ಕಷ್ಟಗಳಿಂದ ಪಾರುಮಾಡುತ್ತಾನೆ ಎಂದು ನಂಬಿಕೆ ಹಲವರಲ್ಲಿದೆ. ಅದಕ್ಕಾಗಿ ಈ ಪರಿಹಾರ ಮಾರ್ಗವನ್ನು ಅನುಸರಿಸಿ.
 


 

ಸೋಮವಾರದಂದು ಬೆಳಿಗ್ಗೆ ಸ್ನಾನ ಮಾಡಿ ಶಿವನ ಫೋಟೋಗೆ ನಿಮ್ಮ ಹೆಬ್ಬೆರಳು ಮತ್ತು ಉಂಗುರದ ಬೆರಳನ್ನು ಸೇರಿಸಿ  ಗಂಧವನ್ನು ಹಚ್ಚಿ. ಬಳಿಕ 2 ವೀಳ್ಯದೆಲೆಯ ಮೇಲೆ ಪಂಚ ಸೌಗಂಧಿಕ ವಸ್ತು(ಜಾಜಿ ಕಾಯಿ, ಏಲಕ್ಕಿ, ಜಾಪತ್ರೆ, ಲವಂಗ, ದಾಲ್ಚಿನ್ನಿ)ಗಳನ್ನು ಇಟ್ಟು ಶಿವನಿಗೆ ಅರ್ಪಿಸಬೇಕು. ಬಳಿಕ ಅದನ್ನು ಅಡುಗೆಗೆ ಬಳಸಬೇಕು. ಮೂರು ಸೋಮವಾರ ಹೀಗೆ ಮಾಡಿದರೆ ನಿಮ್ಮ ಕಷ್ಟಗಳು ಪರಿಹಾರವಾಗುತ್ತದೆ. 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರು ಗ್ರಹ ದೋಷವಿದ್ದರೆ ಯಾವ ಬಣ್ಣದ ಬಟ್ಟೆ ಧರಿಸಬೇಕು

ಇಂದು ಕೃಷ್ಣಾಷ್ಟಕಂ ಸ್ತೋತ್ರವನ್ನು ತಪ್ಪದೇ ಓದಿ

ಬುಧ ಗ್ರಹ ದೋಷವಿದ್ದಾಗ ಯಾವ ಆಹಾರ ಸೇವಿಸಬೇಕು, ಬಟ್ಟೆ ಧರಿಸಬೇಕು ತಿಳಿಯಿರಿ

ಬುಧವಾರ ಶಾರದಾ ದೇವಿಯ ಈ ಪ್ರಾರ್ಥನಾ ಮಂತ್ರ ಹೇಳಿ

ಜ್ಯೋತಿಷ್ಯ ಪ್ರಕಾರ ಮೀನ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಮುಂದಿನ ಸುದ್ದಿ
Show comments