Webdunia - Bharat's app for daily news and videos

Install App

ನಿಮ್ಮ ಕಷ್ಟ ಪರಿಹಾರವಾಗಲು ವೀಳ್ಯದೆಲೆ ಮೇಲೆ ಈ 5 ವಸ್ತುಗಳನ್ನು ಇಡಿ

Webdunia
ಭಾನುವಾರ, 14 ಜೂನ್ 2020 (08:45 IST)
Normal 0 false false false EN-US X-NONE X-NONE

ಬೆಂಗಳೂರು : ಎಲ್ಲರಿಗೂ ಕಷ್ಟಗಳು ಎದುರಾಗುವುದು ಸಾಮಾನ್ಯ. ಶಿವ ನಮ್ಮನ್ನು ಈ ಕಷ್ಟಗಳಿಂದ ಪಾರುಮಾಡುತ್ತಾನೆ ಎಂದು ನಂಬಿಕೆ ಹಲವರಲ್ಲಿದೆ. ಅದಕ್ಕಾಗಿ ಈ ಪರಿಹಾರ ಮಾರ್ಗವನ್ನು ಅನುಸರಿಸಿ.
 


 

ಸೋಮವಾರದಂದು ಬೆಳಿಗ್ಗೆ ಸ್ನಾನ ಮಾಡಿ ಶಿವನ ಫೋಟೋಗೆ ನಿಮ್ಮ ಹೆಬ್ಬೆರಳು ಮತ್ತು ಉಂಗುರದ ಬೆರಳನ್ನು ಸೇರಿಸಿ  ಗಂಧವನ್ನು ಹಚ್ಚಿ. ಬಳಿಕ 2 ವೀಳ್ಯದೆಲೆಯ ಮೇಲೆ ಪಂಚ ಸೌಗಂಧಿಕ ವಸ್ತು(ಜಾಜಿ ಕಾಯಿ, ಏಲಕ್ಕಿ, ಜಾಪತ್ರೆ, ಲವಂಗ, ದಾಲ್ಚಿನ್ನಿ)ಗಳನ್ನು ಇಟ್ಟು ಶಿವನಿಗೆ ಅರ್ಪಿಸಬೇಕು. ಬಳಿಕ ಅದನ್ನು ಅಡುಗೆಗೆ ಬಳಸಬೇಕು. ಮೂರು ಸೋಮವಾರ ಹೀಗೆ ಮಾಡಿದರೆ ನಿಮ್ಮ ಕಷ್ಟಗಳು ಪರಿಹಾರವಾಗುತ್ತದೆ. 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ತಪ್ಪದೇ ಅಷ್ಟಲಕ್ಷ್ಮೀ ಧ್ಯಾನ ಸ್ತೋತ್ರ ಪಠಿಸಿ

ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಭಜನೆ ಸ್ತುತಿಸಿ

ಶ್ರೀ ವಿನಾಯಕಸ್ತವ ರಾಜ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಸಿಂಪಲ್ ಆಗಿ ಭೀಮನ ಅಮವಾಸ್ಯೆ ಪೂಜೆ ಮಾಡುವುದು ಹೇಗೆ

ಮಂಗಳವಾರ ದೇವಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments