Webdunia - Bharat's app for daily news and videos

Install App

ನಿಮ್ಮ ಕಷ್ಟ ಪರಿಹಾರವಾಗಲು ವೀಳ್ಯದೆಲೆ ಮೇಲೆ ಈ 5 ವಸ್ತುಗಳನ್ನು ಇಡಿ

Webdunia
ಭಾನುವಾರ, 14 ಜೂನ್ 2020 (08:45 IST)
Normal 0 false false false EN-US X-NONE X-NONE

ಬೆಂಗಳೂರು : ಎಲ್ಲರಿಗೂ ಕಷ್ಟಗಳು ಎದುರಾಗುವುದು ಸಾಮಾನ್ಯ. ಶಿವ ನಮ್ಮನ್ನು ಈ ಕಷ್ಟಗಳಿಂದ ಪಾರುಮಾಡುತ್ತಾನೆ ಎಂದು ನಂಬಿಕೆ ಹಲವರಲ್ಲಿದೆ. ಅದಕ್ಕಾಗಿ ಈ ಪರಿಹಾರ ಮಾರ್ಗವನ್ನು ಅನುಸರಿಸಿ.
 


 

ಸೋಮವಾರದಂದು ಬೆಳಿಗ್ಗೆ ಸ್ನಾನ ಮಾಡಿ ಶಿವನ ಫೋಟೋಗೆ ನಿಮ್ಮ ಹೆಬ್ಬೆರಳು ಮತ್ತು ಉಂಗುರದ ಬೆರಳನ್ನು ಸೇರಿಸಿ  ಗಂಧವನ್ನು ಹಚ್ಚಿ. ಬಳಿಕ 2 ವೀಳ್ಯದೆಲೆಯ ಮೇಲೆ ಪಂಚ ಸೌಗಂಧಿಕ ವಸ್ತು(ಜಾಜಿ ಕಾಯಿ, ಏಲಕ್ಕಿ, ಜಾಪತ್ರೆ, ಲವಂಗ, ದಾಲ್ಚಿನ್ನಿ)ಗಳನ್ನು ಇಟ್ಟು ಶಿವನಿಗೆ ಅರ್ಪಿಸಬೇಕು. ಬಳಿಕ ಅದನ್ನು ಅಡುಗೆಗೆ ಬಳಸಬೇಕು. ಮೂರು ಸೋಮವಾರ ಹೀಗೆ ಮಾಡಿದರೆ ನಿಮ್ಮ ಕಷ್ಟಗಳು ಪರಿಹಾರವಾಗುತ್ತದೆ. 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments