Webdunia - Bharat's app for daily news and videos

Install App

ಮಕ್ಕಳು ಅಧ್ಯಯನದ ಕಡೆಗೆ ಹೆಚ್ಚು ಗಮನ ಕೊಡಲು ಕೊಠಡಿಯಲ್ಲಿ ಈ ಮೇಣದ ಬತ್ತಿ ಹಚ್ಚಿ

Webdunia
ಶನಿವಾರ, 28 ನವೆಂಬರ್ 2020 (09:16 IST)
ಬೆಂಗಳೂರು : ಕೆಲವು ಮಕ್ಕಳು ಭಯಭೀತರಾಗಿರುತ್ತಾರೆ ಅಧ್ಯಯನದ ಕಡೆಗೆ ಹೆಚ್ಚು ಗಮನ ಕೊಡುವುದಿಲ್ಲ. ಮಕ್ಕಳು ಯಾವಾಗಲೂ ಈ ತಪ್ಪನ್ನು ಪುನಾರವರ್ತಿಸುತ್ತಿದ್ದರೆ ಅವರ ಭಯವನ್ನು ತೆಗೆದು ಹಾಕಲು ಈ ವಾಸ್ತಿ ನಿಯಮ ಪಾಲಿಸಿ.

ಮಕ್ಕಳ ಭಯ ನಿವಾರಿಸಿ ಅಧ್ಯಯನದ ಕಡೆಗೆ ಹೆಚ್ಚು ಗಮನ ಕೊಡಲು ಮಕ್ಕಳ ಕೊಠಡಿಯಲ್ಲಿ ದಕ್ಷಿಣ ದಿಕ್ಕಿನಲ್ಲಿ ಕೆಂಪು ಮೇಣದ ಬತ್ತಿಯನ್ನು ಬೆಳಗಿಸಿ. ಅದು ಬೆಳಗುವವರೆಗೂ ಅವರ ಅಧ್ಯ ಯನ ಮುಂದುವರಿಸಿ. ದಕ್ಷಿಣ ದಿಕ್ಕು ಬೆಂಕಿಗೆ ಸಂಬಂಧಿಸಿದೆ. ಮತ್ತು ಬೆಂಕಿ ಕೆಂಪು ಬಣ್ಣಕ್ಕೆ ಸಂಬಂಧಿಸಿದೆ. ಆದ್ದರಿಂದ ಕೆಂಪು ಬಣ್ಣದ ಮೇಣದಬತ್ತಿಯನ್ನು ಮಾತ್ರ ದಕ್ಷಿಣ ದಿಕ್ಕಿನಲ್ಲಿ ಬೆಳಗಿಸಬೇಕು. ಇದರಿಂದ ಮಗುವಿಗೆ ಯಾವುದೇ ರೀತಿಯ ಭಯವಿರುವುದಿಲ್ಲ ಮತ್ತು ಅಧ್ಯಯನದ ಕಡೆಗೆ ಹೆಚ್ಚು ಗಮನಹರಿಸಲು ಸಾಧ್ಯವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments