ತುಳಸಿ ಎಲೆಗಳನ್ನು ಇಲ್ಲಿ ಇಟ್ಟರೆ ಸಮಸ್ಯೆಗಳು ದೂರವಾಗುತ್ತದೆ

Webdunia
ಶನಿವಾರ, 3 ಅಕ್ಟೋಬರ್ 2020 (07:55 IST)
ಬೆಂಗಳೂರು : ಹಿಂದೂ ಪುರಾಣದಲ್ಲಿ ತುಳಸಿ ಗಿಡಕ್ಕೆ ಮಹತ್ವವಾದ ಸ್ಥಾನವಿದೆ. ತುಳಸಿ ಗಿಡ ಲಕ್ಷ್ಮೀಯ ಸ್ವರೂಪವೆಂದು ಹೇಳುತ್ತಾರೆ. ಆದಕಾರಣ ತುಳಸಿ ಗಿಡದ ಎಲೆಯಿಂದ ನಮ್ಮ ಸಮಸ್ಯೆಗಳನ್ನು ನಿವಾರಿಸಬಹುದು.

ಪ್ರತಿ ಶುಕ್ರವಾರ 5 ತುಳಸಿ ಎಲೆಗಳನ್ನು ತಂದು ಕೆಂಪು ವಸ್ತ್ರದಲ್ಲಿ ಕಟ್ಟಿ ದೇವರ ಮನೆಯಲ್ಲಿ ಇಡಿ. ಬಳಿಕ ನಿಮ್ಮ ಕೋರಿಕೆಗಳನ್ನು ಬೇಡಿಕೊಂಡು ದೇವರಿಗೆ ಪೂಜೆ ಮಾಡಿ. ಬಳಿಕ ಸಂಜೆಯ ವೇಳೆ ಹರಿಯುವ ನದಿಗೆ ಬಿಡಿ. ಇದರಿಂದ ಹಣದ ಸಮಸ್ಯೆ ನಿವಾರಣೆಯಾಗುತ್ತದೆ. 

ಹಾಗೇ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದರೆ ತುಳಸಿ ಎಲೆಗಳನ್ನು ಬಿಳಿ ಬಟ್ಟೆಯಲ್ಲಿ ಕಟ್ಟಿ ರಾತ್ರಿ ಮಲಗುವಾಗ ನಿಮ್ಮ ದಿಂಬಿನ ಕೆಳಗೆ ಇಡಿ, ಬೆಳಿಗ್ಗೆ ಅದನ್ನು ಹರಿಯುವ ನದಿಗೆ ಬಿಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಲ್ಯಾಣವೃಷ್ಟಿಸ್ತವ ಸ್ತೋತ್ರ ಕನ್ನಡದಲ್ಲಿ

ಗುರು ದೋಷ ನಿವಾರಣೆಗಾಗಿ ಈ ಮಂತ್ರವನ್ನು ಪಠಿಸಿ

ಬುಧವಾರ ಗಣೇಶನ ಈ ನಾಮಾವಳಿಯನ್ನು ತಪ್ಪದೇ ಪಠಿಸಿ

ಗೃಹಪ್ರವೇಶದಂದೂ ಮನೆ ತುಂಬಿಸುವಾಗ ಪಾಲಿಸಬೇಕಾದ ಕ್ರಮ

ಜಾತಕದಲ್ಲಿ ಕುಜ ದೋಷವಿದ್ದರೆ ಏನು ಮಾಡಬೇಕು, ಪರಿಹಾರವೇನು ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments