ತುಳಸಿ ಎಲೆಗಳನ್ನು ಇಲ್ಲಿ ಇಟ್ಟರೆ ಸಮಸ್ಯೆಗಳು ದೂರವಾಗುತ್ತದೆ

Webdunia
ಶನಿವಾರ, 3 ಅಕ್ಟೋಬರ್ 2020 (07:55 IST)
ಬೆಂಗಳೂರು : ಹಿಂದೂ ಪುರಾಣದಲ್ಲಿ ತುಳಸಿ ಗಿಡಕ್ಕೆ ಮಹತ್ವವಾದ ಸ್ಥಾನವಿದೆ. ತುಳಸಿ ಗಿಡ ಲಕ್ಷ್ಮೀಯ ಸ್ವರೂಪವೆಂದು ಹೇಳುತ್ತಾರೆ. ಆದಕಾರಣ ತುಳಸಿ ಗಿಡದ ಎಲೆಯಿಂದ ನಮ್ಮ ಸಮಸ್ಯೆಗಳನ್ನು ನಿವಾರಿಸಬಹುದು.

ಪ್ರತಿ ಶುಕ್ರವಾರ 5 ತುಳಸಿ ಎಲೆಗಳನ್ನು ತಂದು ಕೆಂಪು ವಸ್ತ್ರದಲ್ಲಿ ಕಟ್ಟಿ ದೇವರ ಮನೆಯಲ್ಲಿ ಇಡಿ. ಬಳಿಕ ನಿಮ್ಮ ಕೋರಿಕೆಗಳನ್ನು ಬೇಡಿಕೊಂಡು ದೇವರಿಗೆ ಪೂಜೆ ಮಾಡಿ. ಬಳಿಕ ಸಂಜೆಯ ವೇಳೆ ಹರಿಯುವ ನದಿಗೆ ಬಿಡಿ. ಇದರಿಂದ ಹಣದ ಸಮಸ್ಯೆ ನಿವಾರಣೆಯಾಗುತ್ತದೆ. 

ಹಾಗೇ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದರೆ ತುಳಸಿ ಎಲೆಗಳನ್ನು ಬಿಳಿ ಬಟ್ಟೆಯಲ್ಲಿ ಕಟ್ಟಿ ರಾತ್ರಿ ಮಲಗುವಾಗ ನಿಮ್ಮ ದಿಂಬಿನ ಕೆಳಗೆ ಇಡಿ, ಬೆಳಿಗ್ಗೆ ಅದನ್ನು ಹರಿಯುವ ನದಿಗೆ ಬಿಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹಣಕಾಸಿನ ಸಮಸ್ಯೆ ನಿವಾರಣೆಗೆ ಓದಬೇಕಾದ ಗಣೇಶ ಸ್ತೋತ್ರ

ಮಂಗಳವಾರ ಆಂಜನೇಯನ ಕೃಪೆಗೆ ಹನುಮದಷ್ಟಕಂ ಓದಿ

ಶ್ರೀ ಕಾಲಭೈರವ ಬ್ರಹ್ಮ ಕವಚಂ ಸ್ತೋತ್ರವನ್ನು ತಪ್ಪದೇ ಓದಿ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಮುಂದಿನ ಸುದ್ದಿ
Show comments