Webdunia - Bharat's app for daily news and videos

Install App

ಶ್ರಾವಣ ಮಾಸದಲ್ಲಿ ಲಕ್ಷ್ಮೀ ಫೋಟೋದ ಮುಂದೆ ಇದನ್ನು ಇಟ್ಟರೆ ಮನೆ ಅಭಿವೃದ್ಧಿ ಹೊಂದುವುದು

Webdunia
ಮಂಗಳವಾರ, 28 ಜುಲೈ 2020 (07:38 IST)
ಬೆಂಗಳೂರು : ಲಕ್ಷ್ಮೀ ಕವಡೆ ಸಮುದ್ರದಿಂದ ಬಂದ ವಸ್ತು. ಈ ಕವಡೆ ಮಹಾಲಕ್ಷ್ಮೀಗೆ ತುಂಬಾ ಪ್ರೀತಿ. ಇದನ್ನು ಲಕ್ಷ್ಮೀ ತನ್ನ ಸಹೋದರಿ ಎಂದು ಭಾವಿಸುತ್ತಾಳೆ. ಆದಕಾರಣ ಯಾರ ಮನೆಯಲ್ಲಿ ಕವಡೆ ಇರುತ್ತದೆಯೋ ಅವರ  ಮನೆಗೆ ಲಕ್ಷ್ಮೀ ನಗುನಗುತ್ತಾ ಬಂದು ನೆಲೆಸುತ್ತಾಳಂತೆ.

ಆದಕಾರಣ ಶುಕ್ರವಾರ 5 ಕವಡೆಗಳನ್ನು ತಂದು ನಿಮ್ಮ ಮನೆಯಲ್ಲಿರುವ ಲಕ್ಷ್ಮೀ ಫೋಟೋದ ಮುಂದೆ ಒಂದು ಬಟ್ಟಲಿನಲ್ಲಿ ಇಟ್ಟು ಗಂಧ, ಕುಂಕುಮ, ಹೂಗಳಿಂದ ಅಲಂಕರಿಸಬೇಕು. ಹಾಗೇ ಲಕ್ಷ್ಮೀ ಅಷ್ಟೋತ್ತರವನ್ನು ಪಠಿಸಬೇಕು. ಶ್ರಾವಣ ಮಾಸದಲ್ಲಿ ಹೀಗೆ ಮಾಡಿದರೆ ನಿಮ್ಮ ಮನೆಯ ಅಭಿವೃದ್ಧಿಯಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾವಿಷ್ಣುವಿನ ಕೃಪೆಗಾಗಿ ಇಂದು ತಪ್ಪದೇ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಈ ಸ್ತೋತ್ರವನ್ನು ಓದಿ

ನಾಗರಪಂಚಮಿ ದಿನವಾದ ಇಂದು ತಪ್ಪದೇ ಈ ಮಂತ್ರ ಜಪಿಸಿ

ಕಾಲಭೈರವಾಷ್ಟಕಂ ಸ್ತೋತ್ರವನ್ನು ಕನ್ನಡದಲ್ಲಿ ಓದಿ

ಶನಿ ದೋಷ ಪರಿಹಾರಕ್ಕಾಗಿ ಶನಿ ಅಷ್ಟೋತ್ತರ ಶತನಾಮಾವಳಿ ಓದಿ

ಮುಂದಿನ ಸುದ್ದಿ
Show comments