Webdunia - Bharat's app for daily news and videos

Install App

ಶ್ರಾವಣ ಮಾಸದಲ್ಲಿ ಲಕ್ಷ್ಮೀ ಫೋಟೋದ ಮುಂದೆ ಇದನ್ನು ಇಟ್ಟರೆ ಮನೆ ಅಭಿವೃದ್ಧಿ ಹೊಂದುವುದು

Webdunia
ಮಂಗಳವಾರ, 28 ಜುಲೈ 2020 (07:38 IST)
ಬೆಂಗಳೂರು : ಲಕ್ಷ್ಮೀ ಕವಡೆ ಸಮುದ್ರದಿಂದ ಬಂದ ವಸ್ತು. ಈ ಕವಡೆ ಮಹಾಲಕ್ಷ್ಮೀಗೆ ತುಂಬಾ ಪ್ರೀತಿ. ಇದನ್ನು ಲಕ್ಷ್ಮೀ ತನ್ನ ಸಹೋದರಿ ಎಂದು ಭಾವಿಸುತ್ತಾಳೆ. ಆದಕಾರಣ ಯಾರ ಮನೆಯಲ್ಲಿ ಕವಡೆ ಇರುತ್ತದೆಯೋ ಅವರ  ಮನೆಗೆ ಲಕ್ಷ್ಮೀ ನಗುನಗುತ್ತಾ ಬಂದು ನೆಲೆಸುತ್ತಾಳಂತೆ.

ಆದಕಾರಣ ಶುಕ್ರವಾರ 5 ಕವಡೆಗಳನ್ನು ತಂದು ನಿಮ್ಮ ಮನೆಯಲ್ಲಿರುವ ಲಕ್ಷ್ಮೀ ಫೋಟೋದ ಮುಂದೆ ಒಂದು ಬಟ್ಟಲಿನಲ್ಲಿ ಇಟ್ಟು ಗಂಧ, ಕುಂಕುಮ, ಹೂಗಳಿಂದ ಅಲಂಕರಿಸಬೇಕು. ಹಾಗೇ ಲಕ್ಷ್ಮೀ ಅಷ್ಟೋತ್ತರವನ್ನು ಪಠಿಸಬೇಕು. ಶ್ರಾವಣ ಮಾಸದಲ್ಲಿ ಹೀಗೆ ಮಾಡಿದರೆ ನಿಮ್ಮ ಮನೆಯ ಅಭಿವೃದ್ಧಿಯಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Parashurama Stuthi: ಪ್ರತಿನಿತ್ಯ ಬೆಳಿಗ್ಗೆ ಪರಶುರಾಮ ಸ್ತುತಿ ಓದಿ, ಎಷ್ಟು ಲಾಭವಿದೆ ನೋಡಿ

Subramanya Mantra: ಸುಬ್ರಹ್ಮಣ್ಯ ಅಷ್ಟೋತ್ತರ ಇಲ್ಲಿದೆ, ಇದನ್ನು ಯಾರು ಓದಬೇಕು ನೋಡಿ

Kaali Mantra: ಶತ್ರು ಭಯವಿದ್ದರೆ ಕಾಳಿಯ ಈ ಸ್ತೋತ್ರವನ್ನು ಓದಿ

ಶ್ರೀದತ್ತಾತ್ರೇಯ ಸ್ತೋತ್ರ ಕನ್ನಡದಲ್ಲಿ, ತಪ್ಪದೇ ಓದಿ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

ಮುಂದಿನ ಸುದ್ದಿ
Show comments