Webdunia - Bharat's app for daily news and videos

Install App

ಪಾಪ ಕರ್ಮಗಳು ಪರಿಹಾರವಾಗಲು ಸ್ನಾನ ಮಾಡುವಾಗ ಈ ಮಂತ್ರ ಪಠಿಸಿ

Webdunia
ಬುಧವಾರ, 29 ಮೇ 2019 (08:15 IST)
ಬೆಂಗಳೂರು : ಪಾಪ ಕರ್ಮಗಳನ್ನು ಪರಿಹರಿಸಿಕೊಳ್ಳಲು ಹೋಮಹವನಗಳನ್ನು ಮಾಡುತ್ತಾರೆ. ಅದರ ಬದಲು ಸ್ನಾನ ಮಾಡುವಾಗ ಈ ಚಿಕ್ಕ ಮಂತ್ರವನ್ನು ಪಠಿಸಿದರೆ ಸಾಕು ನಮ್ಮ ಪಾಪ ಕರ್ಮಗಳನ್ನು ನಿವಾರಣೆಯಾಗುತ್ತದೆ ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ.




ಗಂಗೇ ಚ ಯಮುನೇಚೈವ ಗೋದಾವರಿ ಸರಸ್ವತಿ!
ನರ್ಮದೇ ಸಿಂಧೂ ಕಾವೇರಿ ಜಲೇಸ್ಮಿನ್ ಸನ್ನಿದಿಂ ಕುರು!!

ಈ ಮಂತ್ರದ ಅರ್ಥ: ಗಂಗೇ, ಯಮುನೆ, ಗೋದಾವರಿ, ಸರಸ್ವತಿ, ನರ್ಮದಾ, ಸಿಂಧು ಕಾವೇರಿ ಜಲಧಾರೆಯ ಸ್ಪರ್ಶವು ನಮ್ಮ ಪಾಪಗಳನ್ನು ತೊಳೆದು ಮುಕ್ತಿಯನ್ನು ಕರುಣಿಸಲಿ ಎನ್ನುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments