Webdunia - Bharat's app for daily news and videos

Install App

ಕಾಳ ಸರ್ಪ ದೋಷವಿದ್ದಾಗ ಹೇಗೆ ಪರಿಹಾರ ಮಾಡಬೇಕು

ಕೃಷ್ಣವೇಣಿ ಕೆ
ಮಂಗಳವಾರ, 14 ಏಪ್ರಿಲ್ 2026 (10:52 IST)
ಜಾತಕದಲ್ಲಿ ಕಾಳ ಸರ್ಪ ದೋಷವಿದ್ದಾಗ ಜೀವನದಲ್ಲಿ ಏಳು-ಬೀಳುಗಳು, ಮಾನಸಿಕವಾಗಿ ನೆಮ್ಮದಿ ಕಳೆದುಕೊಳ್ಳುವ ಸಂದರ್ಭಗಳು ಇರುತ್ತವೆ. ಕಾಳ ಸರ್ಪ ದೋಷವಿದ್ದಾಗ ಅದಕ್ಕೆ ಯಾವೆಲ್ಲಾ ಪರಿಹಾರ ಮಾಡಬೇಕು ನೋಡಿ.

ಕಾಲಸರ್ಪ ದೋಷವು ಏಳು ಪ್ರಾಥಮಿಕ ಗ್ರಹಗಳು ರಾಹು (ಸರ್ಪದ ತಲೆ) ಮತ್ತು ಕೇತು (ಬಾಲ) ನಡುವೆ ಸುತ್ತುವರೆದಾಗ ಸಂಭವಿಸುತ್ತದೆ. ಕಾಳ ಸರ್ಪ ದೋಷವಿದ್ದಾಗ ರಾಹು ಬೀಜ ಮಂತ್ರ, ಕೇತು ಬೀಜ ಮಂತ್ರ, ಹನುಮಾನ್ ಚಾಲೀಸಾ ಮಂತ್ರವನ್ನು ಓದುತ್ತಿರಬೇಕು.

ಪೂಜಾ ಪರಿಹಾರಗಳು
ಮಹಾ ಮೃತ್ಯುಂಜಯ ಹೋಮ ನಡೆಸುವುದು, ಶಿವ ಪೂಜೆ, ರುದ್ರಾಭಿಷೇಕಗಳನ್ನು ಮಾಡಿಸುತ್ತಿರಬೇಕು. ಇನ್ನು, ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಆಶ್ಲೇಷ ಪೂಜೆ ಮಾಡಿಸಿದರೆ ಉತ್ತಮ. ನಾಗರ ಪಂಚಮಿ ವ್ರತವನ್ನು ತಪ್ಪದೇ ಆಚರಿಸಬೇಕು.

ದಾನಗಳು
ಪಕ್ಷಿಗಳು, ಬೀದಿ ನಾಯಿಗಳಿಗೆ ಆಹಾರ ನೀಡುತ್ತಿರಬೇಕು. ಇದರಿಂದ ರಾಹು, ಕೇತು ಸಂತೃಪ್ತರಾಗುತ್ತಾರೆ. ಶನಿವಾರಗಳಂದು ಅಥವಾ ಅಮವಾಸ್ಯೆ ದಿನ ಕಪ್ಪು ಎಳ್ಳು ದಾನ, ಕಂಬಳಿ ದಾನ, ಕಬ್ಬಿಣದ ಪಾತ್ರೆ ಸಾಮಗ್ರಿಗಳನ್ನು ದಾನ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದ್ವಾದಶ ಜ್ಯೋತಿರ್ಲಿಂಗ ಸ್ತೋತ್ರಂ ಪಠಣ ಮಾಡಿ

ಶನಿ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಶ್ರೀ ಪಾಂಡುರಂಗ ಅಷ್ಟಕಂ ಸ್ತೋತ್ರಂ ತಪ್ಪದೇ ಪಠಿಸಿ

ಗುರು ಪೂರ್ಣಿಮೆ ಪೂಜೆ ವಿಧಾನ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments