Webdunia - Bharat's app for daily news and videos

Install App

ದೇವರ ಬಳಿ ಕೋರಿಕೆಗಳನ್ನು ಬೇಡಿಕೊಳ್ಳುವ ಬದಲು ಈ ಒಂದು ಮಾತನ್ನು ಹೇಳಿದರೆ ಬೇಗ ಫಲ ಸಿಗುತ್ತದೆ

Webdunia
ಗುರುವಾರ, 20 ಆಗಸ್ಟ್ 2020 (07:48 IST)
ಬೆಂಗಳೂರು :  ಎಲ್ಲರೂ ದೇವರಿಗೆ ಪೂಜೆ ಮಾಡುವಾಗ ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ಬೇಡಿಕೊಳ್ಳುತ್ತಾರೆ. ಆದರೆ ಅದರ ಬದಲು ಈ ಒಂದು ಮಾತನ್ನು ಹೇಳಿದರೆ ದೇವರ ಅನುಗ್ರಹ ಬೇಗ ದೊರೆಯುತ್ತದೆ.

ಹಲವರು ದೇವರಿಗೆ ಪೂಜೆ ಮಾಡುವಾಗ, ದೇವಸ್ಥಾನಕ್ಕೆ ಹೋದಾಗ ದೇವರ ಮುಂದೆ ಕೈಜೋಡಿಸಿ ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ಬೇಡಿಕೊಳ್ಳುತ್ತಾರೆ. ಹಾಗೇ ತಮಗೆ ಸಂಪತ್ತು ಬೇಕೆಂದು ಬೇಡಿಕೊಳ್ಳುತ್ತಾರೆ. ಆದರೆ ಅದರ ಬದಲು ದೇವರ ಬಳಿ ನಿಮ್ಮ ಕಷ್ಟಗಳನ್ನು, ಸಮಸ್ಯೆಗಳನ್ನು ಹೇಳಿಕೊಳ್ಳಿ. ಇದರಿಂದ ದೇವರು ಪ್ರಸನ್ನನಾಗಿ ನಿಮ್ಮ ಸಮಸ್ಯೆಗೆ ಪರಿಹಾರ ನೀಡುವ ಮೂಲಕ ನಿಮ್ಮನ್ನು ಉದ್ಧಾರ ಮಾಡುತ್ತಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮಂಗಳ ಗೌರಿ ವ್ರತ ಮಾಡುವಾಗ ಈ ಮಂತ್ರವನ್ನು ಪಠಿಸಿ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಶನಿ ಬೀಜ ಮಂತ್ರ ಯಾವುದು ಇದನ್ನು ಪಠಿಸುವುದರ ಫಲವೇನು

ಲಕ್ಷ್ಮೀ ದೇವಿಯ ಕೃಪೆಗಾಗಿ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments