Select Your Language

Notifications

webdunia
webdunia
webdunia
webdunia

ಬೆಳಿಗ್ಗೆ ಎದ್ದ ತಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ ಕೂಡಿ ಬರುತ್ತದೆಯಂತೆ!

ಬೆಳಿಗ್ಗೆ ಎದ್ದ ತಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ ಕೂಡಿ ಬರುತ್ತದೆಯಂತೆ!
ಬೆಂಗಳೂರು , ಭಾನುವಾರ, 3 ಜನವರಿ 2021 (07:44 IST)
ಬೆಂಗಳೂರು : ನಾವು ರಾತ್ರಿಯ ವೇಳೆ ಕೆಲವೊಂದನ್ನು ನೋಡುವುದರಿಂದ ನಕರಾತ್ಮಕ ಶಕ್ತಿಗಳ ಪ್ರಭಾವಕ್ಕೆ ಒಳಗಾಗಿ ಜೀವನದಲ್ಲಿ ಕೆಟ್ಟ ಎದುರಿಸಬೇಕಾಗುತ್ತದೆ ಎಂದು ಹೇಳುತ್ತಾರೆ. ಅದೇರೀತಿ ಬೆಳಿಗ್ಗೆ ಹೊತ್ತಿನಲ್ಲಿ ಕೆಲವೊಂದನ್ನು ನೋಡಿದರೆ ಅದೃಷ್ಟ ಕೂಡಿ ಬರುತ್ತದೆಯಂತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಇವುಗಳನ್ನು ನೋಡಿ.

ಭಗವಂತ ಶ್ರೀಕೃಷ್ಣ ಹೇಳಿದ್ದಂತೆ ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ಅಂಗೈಯ ದರ್ಶನ ಮಾಢಬೇಕು. ಯಾಕೆಂದರೆ ಅಂಗೈಯಲ್ಲಿ ಲಕ್ಷ್ಮಿ, ಸರಸ್ವತಿ, ಪಾರ್ವತಿ ನೆಲೆಸಿರುತ್ತಾರೆ. ಹಾಗೇ ಬೆಳಿಗ್ಗೆ ಹಿರಿಯರ ಪಾದಗಳನ್ನು ಸ್ಪರ್ಶಿಸಿ ಆಶೀರ್ವಾದ ಪಡೆದರೆ ಅವರು ಜೀವನದಲ್ಲಿ ಉದ್ಧಾರವಾಗುತ್ತಾರೆ. ಅಲ್ಲದೇ ಮುಂಜಾನೆ ಹೊಲದಲ್ಲಿ ಹಸಿರಾದ ಫಲ, ಹಾಗೂ ಹಸುವನ್ನು ನೋಡಿ. ಇದರಿಂದ ಲಕ್ಷ್ಮಿದೇವಿ ನಿಮ್ಮ ಮನೆಗೆ ಬಂದು ನೆಲೆಸಿರುತ್ತಾರೆ. ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ ಸಿಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಯಾವ ರಾಶಿಯವರಿಗೆ ಯಾವ ಬಣ್ಣ , ಯಾವ ಸಂಖ್ಯೆ ಅದೃಷ್ಟ ಗೊತ್ತಾ?