Webdunia - Bharat's app for daily news and videos

Install App

ಬೆಳಿಗ್ಗೆ ಎದ್ದ ತಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ ಕೂಡಿ ಬರುತ್ತದೆಯಂತೆ!

Webdunia
ಭಾನುವಾರ, 3 ಜನವರಿ 2021 (07:44 IST)
ಬೆಂಗಳೂರು : ನಾವು ರಾತ್ರಿಯ ವೇಳೆ ಕೆಲವೊಂದನ್ನು ನೋಡುವುದರಿಂದ ನಕರಾತ್ಮಕ ಶಕ್ತಿಗಳ ಪ್ರಭಾವಕ್ಕೆ ಒಳಗಾಗಿ ಜೀವನದಲ್ಲಿ ಕೆಟ್ಟ ಎದುರಿಸಬೇಕಾಗುತ್ತದೆ ಎಂದು ಹೇಳುತ್ತಾರೆ. ಅದೇರೀತಿ ಬೆಳಿಗ್ಗೆ ಹೊತ್ತಿನಲ್ಲಿ ಕೆಲವೊಂದನ್ನು ನೋಡಿದರೆ ಅದೃಷ್ಟ ಕೂಡಿ ಬರುತ್ತದೆಯಂತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಇವುಗಳನ್ನು ನೋಡಿ.

ಭಗವಂತ ಶ್ರೀಕೃಷ್ಣ ಹೇಳಿದ್ದಂತೆ ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ಅಂಗೈಯ ದರ್ಶನ ಮಾಢಬೇಕು. ಯಾಕೆಂದರೆ ಅಂಗೈಯಲ್ಲಿ ಲಕ್ಷ್ಮಿ, ಸರಸ್ವತಿ, ಪಾರ್ವತಿ ನೆಲೆಸಿರುತ್ತಾರೆ. ಹಾಗೇ ಬೆಳಿಗ್ಗೆ ಹಿರಿಯರ ಪಾದಗಳನ್ನು ಸ್ಪರ್ಶಿಸಿ ಆಶೀರ್ವಾದ ಪಡೆದರೆ ಅವರು ಜೀವನದಲ್ಲಿ ಉದ್ಧಾರವಾಗುತ್ತಾರೆ. ಅಲ್ಲದೇ ಮುಂಜಾನೆ ಹೊಲದಲ್ಲಿ ಹಸಿರಾದ ಫಲ, ಹಾಗೂ ಹಸುವನ್ನು ನೋಡಿ. ಇದರಿಂದ ಲಕ್ಷ್ಮಿದೇವಿ ನಿಮ್ಮ ಮನೆಗೆ ಬಂದು ನೆಲೆಸಿರುತ್ತಾರೆ. ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ ಸಿಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಇಂದು ಸ್ತೋತ್ರವನ್ನು ಓದಿ

ಶನಿದೋಷದಿಂದ ಮುಕ್ತಿ ಪಡೆಯಲು ಇಂದು ತಪ್ಪದೇ ಶನಿ ಚಾಲೀಸಾ ಓದಿ

ಲಕ್ಷ್ಮೀ ದೇವಿ ಒಲಿಯಬೇಕೆಂದರೆ ಈ ಸ್ತೋತ್ರವನ್ನು ಓದಿ

ಇಂದು ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

ಓದಿದ್ದು ನೆನಪಿನಲ್ಲಿ ಉಳಿಯಬೇಕೆಂದರೆ ಈ ಮಂತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments