Select Your Language

Notifications

webdunia
webdunia
webdunia
webdunia

ವಿದ್ಯಾಭ್ಯಾಸದ ತೊಡಕು ನಿವಾರಣೆಗಾಗಿ ಮಕ್ಕಳು ಈ ಸ್ತೋತ್ರ ಪಠಿಸಿ

Saraswati pooja
ವಿದ್ಯಾಭ್ಯಾಸದಲ್ಲಿ ಎದುರಾಗುವ ತೊಡಕುಗಳನ್ನು ನಿವಾರಿಸಬೇಕು ಎಂದರೆ ಸರಸ್ವತಿ ದೇವಿಯ ಅನುಗ್ರಹ ಪಡೆಯಬೇಕು. ಅದಕ್ಕಾಗಿ ಇಂದು ಸರಸ್ವತೀ ದ್ವಾದಶ ನಾಮ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.

ಸರಸ್ವತೀ ತ್ವಯಂ ದೃಷ್ಟ್ಯಾ ವೀಣಾಪುಸ್ತಕಧಾರಿಣೀ ।
ಹಂಸವಾಹ ಸಮಾಯುಕ್ತಾ ವಿದ್ಯಾದಾನಕರೀ ಮಮ ॥ 1 ॥

ಪ್ರಥಮಂ ಭಾರತೀ ನಾಮಾ ದ್ವಿತೀಯಂ ಚ ಸರಸ್ವತೀ ।
ತೃತೀಯಂ ಶಾರದಾದೇವೀ ಚತುರ್ಥಂ ಹಂಸವಾಹನಾ ॥ 2 ॥

ಪಂಚಮಂ ಜಗತೀಖ್ಯಾತಂ ಷಷ್ಠಂ ವಾಗೀಶ್ವರೀ ತಥಾ ।
ಕೌಮಾರೀ ಸಪ್ತಮಂ ಪ್ರೋಕ್ತಮಷ್ಟಮಂ ಬ್ರಹ್ಮಚಾರಿಣೀ ॥ 3 ॥

ನವಮಂ ಬುದ್ಧಿಧಾತ್ರೀ ಚ ದಶಮಂ ವರದಾಯಿನೀ ।
ಏಕಾದಶಂ ಕ್ಷುದ್ರಘಂಟಾ ದ್ವಾದಶಂ ಭುವನೇಶ್ವರೀ ॥ 4 ॥

ಬ್ರಾಹ್ಮೀ ದ್ವಾದಶ ನಾಮಾನಿ ತ್ರಿಸಂಧ್ಯಂ ಯಃ ಪಠೇನ್ನರಃ ।
ಸರ್ವಸಿದ್ಧಿಕರೀ ತಸ್ಯ ಪ್ರಸನ್ನಾ ಪರಮೇಶ್ವರೀ ।
ಸಾ ಮೇ ವಸತು ಜಿಹ್ವಾಗ್ರೇ ಬ್ರಹ್ಮರೂಪಾ ಸರಸ್ವತೀ ॥ 5 ॥

Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳವಾರ ಆಂಜನೇಯ ಸ್ವಾಮಿಯ ಈ ಮಂತ್ರ ಜಪಿಸಿ