Publish Date: Mon, 20 Jul 2026 (08:50 IST)
Updated Date: Mon, 20 Jul 2026 (08:53 IST)
ಇಂದು ಸೋಮವಾರವಾಗಿದ್ದು ಶಿವನಿಗೆ ವಿಶೇಷವಾದ ದಿನವಾಗಿದೆ. ಶಿವನನ್ನು ಕುರಿತು ಅಷ್ಟೋತ್ತರ ಶತನಾಮಾವಳಿ ಸ್ತೋತ್ರವನ್ನು ಭಕ್ತಿಯಿಂದ ಪಠಿಸಿ. ಕನ್ನಡದಲ್ಲಿ ಇಲ್ಲಿದೆ.
ಓಂ ಶಿವಾಯ ನಮಃ
ಓಂ ಮಹೇಶ್ವರಾಯ ನಮಃ
ಓಂ ಶಂಭವೇ ನಮಃ
ಓಂ ಪಿನಾಕಿನೇ ನಮಃ
ಓಂ ಶಶಿಶೇಖರಾಯ ನಮಃ
ಓಂ ವಾಮದೇವಾಯ ನಮಃ
ಓಂ ವಿರೂಪಾಕ್ಷಾಯ ನಮಃ
ಓಂ ಕಪರ್ದಿನೇ ನಮಃ
ಓಂ ನೀಲಲೋಹಿತಾಯ ನಮಃ
ಓಂ ಶಂಕರಾಯ ನಮಃ (10)
ಓಂ ಶೂಲಪಾಣಯೇ ನಮಃ
ಓಂ ಖಟ್ವಾಂಗಿನೇ ನಮಃ
ಓಂ ವಿಷ್ಣುವಲ್ಲಭಾಯ ನಮಃ
ಓಂ ಶಿಪಿವಿಷ್ಟಾಯ ನಮಃ
ಓಂ ಅಂಬಿಕಾನಾಥಾಯ ನಮಃ
ಓಂ ಶ್ರೀಕಂಠಾಯ ನಮಃ
ಓಂ ಭಕ್ತವತ್ಸಲಾಯ ನಮಃ
ಓಂ ಭವಾಯ ನಮಃ
ಓಂ ಶರ್ವಾಯ ನಮಃ
ಓಂ ತ್ರಿಲೋಕೇಶಾಯ ನಮಃ (20)
ಓಂ ಶಿತಿಕಂಠಾಯ ನಮಃ
ಓಂ ಶಿವಾಪ್ರಿಯಾಯ ನಮಃ
ಓಂ ಉಗ್ರಾಯ ನಮಃ
ಓಂ ಕಪಾಲಿನೇ ನಮಃ
ಓಂ ಕೌಮಾರಯೇ ನಮಃ
ಓಂ ಅಂಧಕಾಸುರ ಸೂದನಾಯ ನಮಃ
ಓಂ ಗಂಗಾಧರಾಯ ನಮಃ
ಓಂ ಲಲಾಟಾಕ್ಷಾಯ ನಮಃ
ಓಂ ಕಾಲಕಾಲಾಯ ನಮಃ
ಓಂ ಕೃಪಾನಿಧಯೇ ನಮಃ (30)
ಓಂ ಭೀಮಾಯ ನಮಃ
ಓಂ ಪರಶುಹಸ್ತಾಯ ನಮಃ
ಓಂ ಮೃಗಪಾಣಯೇ ನಮಃ
ಓಂ ಜಟಾಧರಾಯ ನಮಃ
ಓಂ ಕೈಲಾಸವಾಸಿನೇ ನಮಃ
ಓಂ ಕವಚಿನೇ ನಮಃ
ಓಂ ಕಠೋರಾಯ ನಮಃ
ಓಂ ತ್ರಿಪುರಾಂತಕಾಯ ನಮಃ
ಓಂ ವೃಷಾಂಕಾಯ ನಮಃ
ಓಂ ವೃಷಭಾರೂಢಾಯ ನಮಃ (40)
ಓಂ ಭಸ್ಮೋದ್ಧೂಳಿತ ವಿಗ್ರಹಾಯ ನಮಃ
ಓಂ ಸಾಮಪ್ರಿಯಾಯ ನಮಃ
ಓಂ ಸ್ವರಮಯಾಯ ನಮಃ
ಓಂ ತ್ರಯೀಮೂರ್ತಯೇ ನಮಃ
ಓಂ ಅನೀಶ್ವರಾಯ ನಮಃ
ಓಂ ಸರ್ವಜ್ಞಾಯ ನಮಃ
ಓಂ ಪರಮಾತ್ಮನೇ ನಮಃ
ಓಂ ಸೋಮಸೂರ್ಯಾಗ್ನಿ ಲೋಚನಾಯ ನಮಃ
ಓಂ ಹವಿಷೇ ನಮಃ
ಓಂ ಯಜ್ಞಮಯಾಯ ನಮಃ (50)
ಓಂ ಸೋಮಾಯ ನಮಃ
ಓಂ ಪಂಚವಕ್ತ್ರಾಯ ನಮಃ
ಓಂ ಸದಾಶಿವಾಯ ನಮಃ
ಓಂ ವಿಶ್ವೇಶ್ವರಾಯ ನಮಃ
ಓಂ ವೀರಭದ್ರಾಯ ನಮಃ
ಓಂ ಗಣನಾಥಾಯ ನಮಃ
ಓಂ ಪ್ರಜಾಪತಯೇ ನಮಃ
ಓಂ ಹಿರಣ್ಯರೇತಸೇ ನಮಃ
ಓಂ ದುರ್ಧರ್ಷಾಯ ನಮಃ
ಓಂ ಗಿರೀಶಾಯ ನಮಃ (60)
ಓಂ ಗಿರಿಶಾಯ ನಮಃ
ಓಂ ಅನಘಾಯ ನಮಃ
ಓಂ ಭುಜಂಗ ಭೂಷಣಾಯ ನಮಃ
ಓಂ ಭರ್ಗಾಯ ನಮಃ
ಓಂ ಗಿರಿಧನ್ವನೇ ನಮಃ
ಓಂ ಗಿರಿಪ್ರಿಯಾಯ ನಮಃ
ಓಂ ಕೃತ್ತಿವಾಸಸೇ ನಮಃ
ಓಂ ಪುರಾರಾತಯೇ ನಮಃ
ಓಂ ಭಗವತೇ ನಮಃ
ಓಂ ಪ್ರಮಥಾಧಿಪಾಯ ನಮಃ (70)
ಓಂ ಮೃತ್ಯುಂಜಯಾಯ ನಮಃ
ಓಂ ಸೂಕ್ಷ್ಮತನವೇ ನಮಃ
ಓಂ ಜಗದ್ವ್ಯಾಪಿನೇ ನಮಃ
ಓಂ ಜಗದ್ಗುರವೇ ನಮಃ
ಓಂ ವ್ಯೋಮಕೇಶಾಯ ನಮಃ
ಓಂ ಮಹಾಸೇನ ಜನಕಾಯ ನಮಃ
ಓಂ ಚಾರುವಿಕ್ರಮಾಯ ನಮಃ
ಓಂ ರುದ್ರಾಯ ನಮಃ
ಓಂ ಭೂತಪತಯೇ ನಮಃ
ಓಂ ಸ್ಥಾಣವೇ ನಮಃ (80)
ಓಂ ಅಹಿರ್ಬುಧ್ನ್ಯಾಯ ನಮಃ
ಓಂ ದಿಗಂಬರಾಯ ನಮಃ
ಓಂ ಅಷ್ಟಮೂರ್ತಯೇ ನಮಃ
ಓಂ ಅನೇಕಾತ್ಮನೇ ನಮಃ
ಓಂ ಸಾತ್ತ್ವಿಕಾಯ ನಮಃ
ಓಂ ಶುದ್ಧವಿಗ್ರಹಾಯ ನಮಃ
ಓಂ ಶಾಶ್ವತಾಯ ನಮಃ
ಓಂ ಖಂಡಪರಶವೇ ನಮಃ
ಓಂ ಅಜಾಯ ನಮಃ
ಓಂ ಪಾಶವಿಮೋಚಕಾಯ ನಮಃ (90)
ಓಂ ಮೃಡಾಯ ನಮಃ
ಓಂ ಪಶುಪತಯೇ ನಮಃ
ಓಂ ದೇವಾಯ ನಮಃ
ಓಂ ಮಹಾದೇವಾಯ ನಮಃ
ಓಂ ಅವ್ಯಯಾಯ ನಮಃ
ಓಂ ಹರಯೇ ನಮಃ
ಓಂ ಪೂಷದಂತಭಿದೇ ನಮಃ
ಓಂ ಅವ್ಯಗ್ರಾಯ ನಮಃ
ಓಂ ದಕ್ಷಾಧ್ವರಹರಾಯ ನಮಃ
ಓಂ ಹರಾಯ ನಮಃ (100)
ಓಂ ಭಗನೇತ್ರಭಿದೇ ನಮಃ
ಓಂ ಅವ್ಯಕ್ತಾಯ ನಮಃ
ಓಂ ಸಹಸ್ರಾಕ್ಷಾಯ ನಮಃ
ಓಂ ಸಹಸ್ರಪದೇ ನಮಃ
ಓಂ ಅಪವರ್ಗಪ್ರದಾಯ ನಮಃ
ಓಂ ಅನಂತಾಯ ನಮಃ
ಓಂ ತಾರಕಾಯ ನಮಃ
ಓಂ ಪರಮೇಶ್ವರಾಯ ನಮಃ (108)
ಇತಿ ಶ್ರೀಶಿವಾಷ್ಟೋತ್ತರಶತನಾಮಾವಳಿಃ ಸಮಾಪ್ತಾ
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ