Webdunia - Bharat's app for daily news and videos

Install App

ಮನಸ್ಸಿನ ಭಯ ಹೋಗಲು ಶಿವನ ಈ ಮಂತ್ರವನ್ನು ತಪ್ಪದೇ ಜಪಿಸಿ

Krishnaveni K
ಸೋಮವಾರ, 21 ಅಕ್ಟೋಬರ್ 2024 (08:34 IST)
ಬೆಂಗಳೂರು: ಇಂದು ಸೋಮವಾರವಾಗಿದ್ದು, ಭಗವಾನ್ ಶಿವನಿಗೆ ಅರ್ಪಿತವಾದ ದಿನವಾಗಿದೆ. ಶಿವ ಎಂದರೆ ಭಯನಾಶಕ ಎಂದೇ ನಾವು ನಂಬುತ್ತೇವೆ. ಶಿವನ ಈ ಒಂದು ಮಂತ್ರವನ್ನು ಪಠಿಸುವುದರಿಂದ ನಿಮ್ಮಲ್ಲಿರುವ ಭಯ ದೂರವಾಗುತ್ತದೆ. ಅದು ಯಾವ ಮಂತ್ರ ಇಲ್ಲಿ ನೋಡಿ.

ಎಲ್ಲಕ್ಕಿಂತ ಶ್ರೇಷ್ಠವಾದ ಮಂತ್ರವೆಂದರೆ ಅದು ಗಾಯತ್ರಿ ಮಂತ್ರ. ಶಿವನ ಗಾಯತ್ರಿ ಮಂತ್ರವು ಅತ್ಯಂತ ಶಕ್ತಿಶಾಲೀ ಮಂತ್ರವಾಗಿದೆ. ಪ್ರತಿಯೊಂದು ದೇವರಿಗೂ ಗಾಯತ್ರಿ ಮಂತ್ರವಿದೆ. ಅದೇ ರೀತಿ ಶಿವನ ಗಾಯತ್ರಿ ಮಂತ್ರವೂ ಇದ್ದು ಇದನ್ನು ಓದುವುದರಿಂದ ಮನಸ್ಸಿನಲ್ಲಿರುವ ಭಯ ದೂರವಾಗುತ್ತದೆ. ಶಿವನ ಗಾತ್ರಿ ಮಂತ್ರ ಹೀಗಿದೆ:

ಓಂ ತತ್ಪುರುಷಾಯ ವಿದ್ಮಹೇ
ಮಹಾದೇವಾಯ ಧೀಮಹಿ
ತನ್ನೋ ರುದ್ರ ಪ್ರಚೋದಯಾತ್

ಈ ಮಂತ್ರವನ್ನು ಕೇವಲ ಸೋಮವಾರ ಎಂದು ಮಾತ್ರವಲ್ಲ, ಪ್ರತಿನಿತ್ಯವೂ ಪಠಿಸುತ್ತಾ ಬಂದಲ್ಲಿ ಮನಸ್ಸಿನಲ್ಲಿರುವ ಭಯ, ಆತಂಕ, ಉದ್ವೇಗ ದೂರವಾಗಿ ಮನಸ್ಸು ಶಾಂತವಾಗುತ್ತದೆ. ಒಂದು ವಿಚಾರದ ಮೇಲೆ ಏಕಾಗ್ರತೆ ಸಾಧಿಸಲು ನೆರವಾಗುತ್ತದೆ. ಮನಸ್ಸು ಜಾಗೃತವಾಗಿ ದೇಹವೂ ಆರಾಮವಾಗುತ್ತದೆ. ಪ್ರತಿನಿತ್ಯ ತಪ್ಪದೇ ಪಠಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

ಮುಂದಿನ ಸುದ್ದಿ
Show comments