Webdunia - Bharat's app for daily news and videos

Install App

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Krishnaveni K
ಸೋಮವಾರ, 9 ಜೂನ್ 2025 (08:11 IST)
ಸೋಮವಾರವಾದ ಇಂದು ಶಿವನ ಅನುಗ್ರಹಕ್ಕಾಗಿ ಈ ಒಂದು ಮಂತ್ರವನ್ನು ಓದುವುದರಿಂದ ನಿಮ್ಮ ಸಕಲ ಕಷ್ಟಗಳು ಪರಿಹಾರವಾಗುತ್ತದೆ. ಶಿವನ ಕುರಿತಾದ ಕಾಶೀ ಪಂಚಕಂ ಸ್ತೋತ್ರ ಇಲ್ಲಿದೆ ನೋಡಿ.

ಮನೋ ನಿವೃತ್ತಿಃ ಪರಮೋಪಶಾಂತಿಃ ಸಾ ತೀರ್ಥವರ್ಯಾ ಮಣಿಕರ್ಣಿಕಾ ಚ
ಜ್ಞಾನಪ್ರವಾಹಾ ವಿಮಲಾದಿಗಂಗಾ ಸಾ ಕಾಶಿಕಾಹಂ ನಿಜಬೋಧರೂಪಾ || ೧ ||
ಯಸ್ಯಾಮಿದಂ ಕಲ್ಪಿತಮಿಂದ್ರಜಾಲಂ ಚರಾಚರಂ ಭಾತಿ ಮನೋವಿಲಾಸಂ
ಸಚ್ಚಿತ್ಸುಖೈಕಾ ಪರಮಾತ್ಮರೂಪಾ ಸಾ ಕಾಶಿಕಾಹಂ ನಿಜಬೋಧರೂಪಾ || ೨ ||
ಕೋಶೇಷು ಪಂಚಸ್ವಧಿರಾಜಮಾನಾ ಬುದ್ಧಿರ್ಭವಾನೀ ಪ್ರತಿದೇಹಗೇಹಂ
ಸಾಕ್ಷೀ ಶಿವಃ ಸರ್ವಗತೋಽಂತರಾತ್ಮಾ ಸಾ ಕಾಶಿಕಾಹಂ ನಿಜಬೋಧರೂಪಾ || ೩ ||
ಕಾಶ್ಯಾ ಹಿ ಕಾಶತ ಕಾಶೀ ಕಾಶೀ ಸರ್ವಪ್ರಕಾಶಿಕಾ
ಸಾ ಕಾಶೀ ವಿದಿತಾ ಯೇನ ತೇನ ಪ್ರಾಪ್ತಾ ಹಿ ಕಾಶಿಕಾ || ೪ ||
ಕಾಶೀಕ್ಷೇತ್ರಂ ಶರೀರಂ ತ್ರಿಭುವನಜನನೀ ವ್ಯಾಪಿನೀ ಜ್ಞಾನಗಂಗಾ
ಭಕ್ತಿ ಶ್ರದ್ಧಾ ಗಯೇಯಂ ನಿಜಗುರುಚರಣಧ್ಯಾನಯೋಗಃ ಪ್ರಯಾಗಃ
ವಿಶ್ವೇಶೋಽಯಂ ತುರೀಯಃ ಸಕಲಜನಮನಃ ಸಾಕ್ಷಿಭೂತೋಽಂತರಾತ್ಮಾ
ದೇಹೇ ಸರ್ವಂ ಮದೀಯೇ ಯದಿ ವಸತಿ ಪುನಸ್ತೀರ್ಥಮನ್ಯತ್ಕಿಮಸ್ತಿ || ೫ ||

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನಾರಾಯಣೀ ಸ್ತುತಿಯನ್ನು ಇಂದು ತಪ್ಪದೇ ಓದಿ

ಶ್ರೀರಾಮ ಅಷ್ಟೋತ್ತರ ಮಂತ್ರ ಕನ್ನಡದಲ್ಲಿ

ಧನಾದಾಯ ಹೆಚ್ಚಿಸಲು ಶ್ರೀ ಕುಬೇರ ಅಷ್ಟೋತ್ತರ ಓದಿ

ಈ ದುರ್ಗಾ ಮಂತ್ರವನ್ನು ತಪ್ಪದೇ ಮಂಗಳವಾರ ಓದಿ

ಶಿವ ಮಂಗಳಾಷ್ಟಕಂ ತಪ್ಪದೇ ಓದಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments