X
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಶಿವನಾಮಾವಳಿ ಅಷ್ಟಕಂ ಮಂತ್ರ ತಪ್ಪದೇ ಓದಿ
Krishnaveni K
ಸೋಮವಾರ, 10 ನವೆಂಬರ್ 2025 (08:30 IST)
ಇಂದು ಸೋಮವಾರವಾಗಿದ್ದು ಶಿವನಿಗೆ ವಿಶೇಷವಾದ ದಿನವಾಗಿದೆ. ಶಿವನ ಅನುಗ್ರಹಕ್ಕೆ ಪಾತ್ರರಾಗಲು ಇಂದು ಶಿವಮಾನಾವಳಿ ಅಷ್ಟಕಂ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.
ಹೇ ಚಂದ್ರಚೂಡ ಮದನಾಂತಕ ಶೂಲಪಾಣೇ
ಸ್ಥಾಣೋ ಗಿರೀಶ ಗಿರಿಜೇಶ ಮಹೇಶ ಶಂಭೋ |
ಭೂತೇಶ ಭೀತಭಯಸೂದನ ಮಾಮನಾಥಂ
ಸಂಸಾರದುಃಖಗಹನಾಜ್ಜಗದೀಶ ರಕ್ಷ || ೧ ||
ಹೇ ಪಾರ್ವತೀಹೃದಯವಲ್ಲಭ ಚಂದ್ರಮೌಳೇ
ಭೂತಾಧಿಪ ಪ್ರಮಥನಾಥ ಗಿರೀಶಚಾಪ |
ಹೇ ವಾಮದೇವ ಭವ ರುದ್ರ ಪಿನಾಕಪಾಣೇ
ಸಂಸಾರದುಃಖಗಹನಾಜ್ಜಗದೀಶ ರಕ್ಷ || ೨ ||
ಹೇ ನೀಲಕಂಠ ವೃಷಭಧ್ವಜ ಪಂಚವಕ್ತ್ರ
ಲೋಕೇಶ ಶೇಷವಲಯ ಪ್ರಮಥೇಶ ಶರ್ವ |
ಹೇ ಧೂರ್ಜಟೇ ಪಶುಪತೇ ಗಿರಿಜಾಪತೇ ಮಾಂ
ಸಂಸಾರದುಃಖಗಹನಾಜ್ಜಗದೀಶ ರಕ್ಷ || ೩ ||
ಹೇ ವಿಶ್ವನಾಥ ಶಿವ ಶಂಕರ ದೇವದೇವ
ಗಂಗಾಧರ ಪ್ರಮಥನಾಯಕ ನಂದಿಕೇಶ |
ಬಾಣೇಶ್ವರಾಂಧಕರಿಪೋ ಹರ ಲೋಕನಾಥ
ಸಂಸಾರದುಃಖಗಹನಾಜ್ಜಗದೀಶ ರಕ್ಷ || ೪ ||
ವಾರಾಣಸೀಪುರಪತೇ ಮಣಿಕರ್ಣಿಕೇಶ
ವೀರೇಶ ದಕ್ಷಮಖಕಾಲ ವಿಭೋ ಗಣೇಶ |
ಸರ್ವಜ್ಞ ಸರ್ವಹೃದಯೈಕನಿವಾಸ ನಾಥ
ಸಂಸಾರದುಃಖಗಹನಾಜ್ಜಗದೀಶ ರಕ್ಷ || ೫ ||
ಶ್ರೀಮನ್ಮಹೇಶ್ವರ ಕೃಪಾಮಯ ಹೇ ದಯಾಳೋ
ಹೇ ವ್ಯೋಮಕೇಶ ಶಿತಿಕಂಠ ಗಣಾಧಿನಾಥ |
ಭಸ್ಮಾಂಗರಾಗ ನೃಕಪಾಲಕಲಾಪಮಾಲ
ಸಂಸಾರದುಃಖಗಹನಾಜ್ಜಗದೀಶ ರಕ್ಷ || ೬ ||
ಕೈಲಾಸಶೈಲವಿನಿವಾಸ ವೃಷಾಕಪೇ ಹೇ
ಮೃತ್ಯುಂಜಯ ತ್ರಿನಯನ ತ್ರಿಜಗನ್ನಿವಾಸ |
ನಾರಾಯಣಪ್ರಿಯ ಮದಾಪಹ ಶಕ್ತಿನಾಥ
ಸಂಸಾರದುಃಖಗಹನಾಜ್ಜಗದೀಶ ರಕ್ಷ || ೭ ||
ವಿಶ್ವೇಶ ವಿಶ್ವಭವನಾಶಕ ವಿಶ್ವರೂಪ
ವಿಶ್ವಾತ್ಮಕ ತ್ರಿಭುವನೈಕಗುಣಾಧಿಕೇಶ |
ಹೇ ವಿಶ್ವನಾಥ ಕರುಣಾಮಯ ದೀನಬಂಧೋ
ಸಂಸಾರದುಃಖಗಹನಾಜ್ಜಗದೀಶ ರಕ್ಷ || ೮ ||
ಗೌರೀವಿಲಾಸಭವನಾಯ ಮಹೇಶ್ವರಾಯ
ಪಂಚಾನನಾಯ ಶರಣಾಗತಕಲ್ಪಕಾಯ |
ಶರ್ವಾಯ ಸರ್ವಜಗತಾಮಧಿಪಾಯ ತಸ್ಮೈ
ದಾರಿದ್ರ್ಯದುಃಖದಹನಾಯ ನಮಃ ಶಿವಾಯ || ೯ ||
ಇತಿ ಶ್ರೀಮತ್ಪರಮಹಂಸಪರಿವ್ರಾಜಕಾಚಾರ್ಯಸ್ಯ ಶ್ರೀಗೋವಿಂದಭಗವತ್ಪೂಜ್ಯಪಾದಶಿಷ್ಯಸ್ಯ ಶ್ರೀಮಚ್ಛಂಕರಭಗವತಃ ಕೃತೌ ಶ್ರೀ ಶಿವನಾಮಾವಳ್ಯಷ್ಟಕಂ ಸಂಪೂರ್ಣಮ್ ||
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಉತ್ತಮ ಆರೋಗ್ಯಕ್ಕಾಗಿ ಹೇಳಬೇಕಾದ ಆಂಜನೇಯ ಮಂತ್ರ
ಶುಕ್ರವಾರ ನಾರಾಯಣೀ ಸ್ತುತಿಯನ್ನು ತಪ್ಪದೇ ಓದಿ
ಗುರುವಾರ ತಪ್ಪದೇ ಶ್ರೀ ಹರಿ ಸ್ತೋತ್ರ ಓದಿ
ಭಯವಾದಾಗ ಹೇಳಬೇಕಾದ ಮಂತ್ರ ಯಾವುದು
ಸೋಮವಾರ ಶಿವ ಹೃದಯಂ ಸ್ತೋತ್ರ ಪಾರಾಯಣ ಮಾಡಿ
ಓದಲೇಬೇಕು
ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!
ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಇಂದಿನ ಪಂಚಾಂಗ ತಿಳಿಯಿರಿ
ಇಂದಿನ ಪಂಚಾಂಗ ತಿಳಿಯಿರಿ
ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಎಲ್ಲವನ್ನೂ ನೋಡು
ತಾಜಾ
ದೇವಿಯ ಅನುಗ್ರಹಕ್ಕಾಗಿ ಶ್ರೀ ಮಹಾಕಾಳೀ ಸ್ತೋತ್ರ ಓದಿ
ಶಿವನಾಮಾವಳಿ ಅಷ್ಟಕಂ ಮಂತ್ರ ತಪ್ಪದೇ ಓದಿ
ಉತ್ತಮ ಆರೋಗ್ಯಕ್ಕಾಗಿ ಹೇಳಬೇಕಾದ ಆಂಜನೇಯ ಮಂತ್ರ
ಶುಕ್ರವಾರ ನಾರಾಯಣೀ ಸ್ತುತಿಯನ್ನು ತಪ್ಪದೇ ಓದಿ
ಗುರುವಾರ ತಪ್ಪದೇ ಶ್ರೀ ಹರಿ ಸ್ತೋತ್ರ ಓದಿ
ಮುಂದಿನ ಸುದ್ದಿ
ಉತ್ತಮ ಆರೋಗ್ಯಕ್ಕಾಗಿ ಹೇಳಬೇಕಾದ ಆಂಜನೇಯ ಮಂತ್ರ
Show comments