ಮನೆಯಲ್ಲಿ ದೀಪ ಹಚ್ಚಿದ ಮೇಲೆ ಅಪ್ಪಿತಪ್ಪಿಯೂ ಈ ತಪ್ಪನ್ನು ಮಾಡಬಾರದು

Webdunia
ಮಂಗಳವಾರ, 12 ಮೇ 2020 (07:30 IST)
ಬೆಂಗಳೂರು : ದೇವರ ಪೂಜೆಗೆ ದೀಪ ಅತ್ಯಗತ್ಯ. ಅದಕ್ಕಾಗಿ ದೀಪಕ್ಕೆ  ವಿಶೇಷವಾದ  ಮಹತ್ವವನ್ನು ನೀಡಲಾಗುತ್ತದೆ. ಆದಕಾರಣ ಮನೆಯಲ್ಲಿ ದೀಪ ಹಚ್ಚಿದ ಮೇಲೆ ಅಪ್ಪಿತಪ್ಪಿಯೂ ಈ ತಪ್ಪನ್ನು ಮಾಡಬಾರದು.


ದೀಪ ಹಚ್ಚಿದ ತಕ್ಷಣ ಮನೆಯ ಮುಖ್ಯದ್ವಾರವನ್ನು ಮುಚ್ಚಬಾರದು. ದೀಪ ಹಚ್ಚಿದ 30-40ನಿಮಿಷಗಳ ಕಾಲ ಬಾಗಿಲು ತೆರೆದೆ ಇರಬೇಕು. ಒಂದು ವೇಳೆ ಅವಶ್ಯವಾಗಿ ಬಾಗಿಲು ಮುಚ್ಚಬೇಕಾದಲ್ಲಿ ಅರ್ಧ ಬಾಗಿಲನ್ನು ಮುಚ್ಚಬೇಕೆ ವಿನಃ ಪೂರ್ತಿಯಾಗಿ ಮುಚ್ಚಬಾರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ಮಲ್ಲಿಕಾರ್ಜುನ ಮಂಗಳಶಾಸನಂ ಸ್ತೋತ್ರ ಓದಿ

ಶನಿ ದೆಶೆಯಿದ್ದರೆ ಇಂದು ಹನುಮತ್ಕವಚಂ ಸ್ತೋತ್ರ ಓದಿ

ಶುಕ್ರವಾರ ಓದಲೇ ಬೇಕಾದ ಲಕ್ಷ್ಮೀ ಸ್ತೋತ್ರ

ವಿಷ್ಣು ಸಹಸ್ರನಾಮದ ಫಲ ಸಿಗಬೇಕಾದರೆ ಯಾವ ಕ್ರಮದಲ್ಲಿ ಓದಬೇಕು, ಸೂಕ್ತ ಸಮಯ ಯಾವುದು

ಸಂಕಟ ನಾಶನ ಗಣೇಶ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments