ಶ್ರೀಹರಿ ಸ್ತೋತ್ರಂ ಇಂದು ತಪ್ಪದೇ ಓದಿ

Krishnaveni K
ಗುರುವಾರ, 23 ಅಕ್ಟೋಬರ್ 2025 (08:29 IST)

ಇಂದು ಗುರುವಾರವಾಗಿದ್ದು ಮಹಾವಿಷ್ಣುವಿನ ಕುರಿತಾದ ಶ್ರೀ ಹರಿ ಸ್ತೋತ್ರವನ್ನು ತಪ್ಪದೇ ಓದಿ. ಇದರಿಂದ ಜೀವನದಲ್ಲಿ ಸಂಕಷ್ಟಗಳು ದೂರವಾಗುತ್ತದೆ.

ಜಗಜ್ಜಾಲಪಾಲಂ ಕನತ್ಕಂಠಮಾಲಂ
ಶರಚ್ಚಂದ್ರಫಾಲಂ ಮಹಾದೈತ್ಯಕಾಲಮ್ |
ನಭೋನೀಲಕಾಯಂ ದುರಾವಾರಮಾಯಂ
ಸುಪದ್ಮಾಸಹಾಯಂ ಭಜೇಹಂ ಭಜೇಹಂ || ೧ ||

ಸದಾಂಭೋಧಿವಾಸಂ ಗಲತ್ಪುಷ್ಪಹಾಸಂ
ಜಗತ್ಸನ್ನಿವಾಸಂ ಶತಾದಿತ್ಯಭಾಸಮ್ |
ಗದಾಚಕ್ರಶಸ್ತ್ರಂ ಲಸತ್ಪೀತವಸ್ತ್ರಂ
ಹಸಚ್ಚಾರುವಕ್ತ್ರಂ ಭಜೇಹಂ ಭಜೇಹಂ || ೨ ||

ರಮಾಕಂಠಹಾರಂ ಶ್ರುತಿವ್ರಾತಸಾರಂ
ಜಲಾಂತರ್ವಿಹಾರಂ ಧರಾಭಾರಹಾರಮ್ |
ಚಿದಾನಂದರೂಪಂ ಮನೋಜ್ಞಸ್ವರೂಪಂ
ಧೃತಾನೇಕರೂಪಂ ಭಜೇಹಂ ಭಜೇಹಂ || ೩ ||

ಜರಾಜನ್ಮಹೀನಂ ಪರಾನಂದಪೀನಂ
ಸಮಾಧಾನಲೀನಂ ಸದೈವಾನವೀನಮ್ |
ಜಗಜ್ಜನ್ಮಹೇತುಂ ಸುರಾನೀಕಕೇತುಂ
ತ್ರಿಲೋಕೈಕಸೇತುಂ ಭಜೇಹಂ ಭಜೇಹಂ || ೪ ||

ಕೃತಾಮ್ನಾಯಗಾನಂ ಖಗಾಧೀಶಯಾನಂ
ವಿಮುಕ್ತೇರ್ನಿದಾನಂ ಹರಾರಾತಿಮಾನಮ್ |
ಸ್ವಭಕ್ತಾನುಕೂಲಂ ಜಗದ್ವೃಕ್ಷಮೂಲಂ
ನಿರಸ್ತಾರ್ತಶೂಲಂ ಭಜೇಹಂ ಭಜೇಹಂ || ೫ ||

ಸಮಸ್ತಾಮರೇಶಂ ದ್ವಿರೇಫಾಭಕೇಶಂ
ಜಗದ್ಬಿಂಬಲೇಶಂ ಹೃದಾಕಾಶವೇಶಮ್ |
ಸದಾ ದಿವ್ಯದೇಹಂ ವಿಮುಕ್ತಾಖಿಲೇಹಂ
ಸುವೈಕುಂಠಗೇಹಂ ಭಜೇಹಂ ಭಜೇಹಂ || ೬ ||

ಸುರಾಲೀಬಲಿಷ್ಠಂ ತ್ರಿಲೋಕೀವರಿಷ್ಠಂ
ಗುರೂಣಾಂ ಗರಿಷ್ಠಂ ಸ್ವರೂಪೈಕನಿಷ್ಠಮ್ |
ಸದಾ ಯುದ್ಧಧೀರಂ ಮಹಾವೀರವೀರಂ
ಭವಾಂಭೋಧಿತೀರಂ ಭಜೇಹಂ ಭಜೇಹಂ || ೭ ||

ರಮಾವಾಮಭಾಗಂ ತಲಾಲಗ್ನನಾಗಂ
ಕೃತಾಧೀನಯಾಗಂ ಗತಾರಾಗರಾಗಮ್ |
ಮುನೀಂದ್ರೈಸ್ಸುಗೀತಂ ಸುರೈಸ್ಸಂಪರೀತಂ
ಗುಣೌಘೈರತೀತಂ ಭಜೇಹಂ ಭಜೇಹಂ || ೮ ||

ಫಲಶ್ರುತಿ

ಇದಂ ಯಸ್ತು ನಿತ್ಯಂ ಸಮಾಧಾಯ ಚಿತ್ತಂ
ಪಠೇದಷ್ಟಕಂ ಕಂಠಹಾರಂ ಮುರಾರೇಃ |
ಸ ವಿಷ್ಣೋರ್ವಿಶೋಕಂ ಧ್ರುವಂ ಯಾತಿ ಲೋಕಂ
ಜರಾಜನ್ಮಶೋಕಂ ಪುನರ್ವಿಂದತೇ ನೋ || ೯ ||

ಇತಿ ಶ್ರೀ ಪರಮಹಂಸಸ್ವಾಮಿ ಬ್ರಹ್ಮಾನಂದ ವಿರಚಿತಂ ಶ್ರೀ ಹರಿ ಸ್ತೋತ್ರಂ ||

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕೆ ಚಂದ್ರಶೇಖರಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಈ ಕಿರು ಮಂತ್ರ ಸಾಕು

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments